India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ

India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ

Published : Aug 08, 2022, 04:11 PM ISTUpdated : Aug 08, 2022, 04:59 PM IST

ಭಾರತ ಸ್ವಾತಂತ್ಸ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ತಾಯ್ನೆಲಕ್ಕಾಗಿ ಹೋರಾಡಿದ ವೀರ ಯೋಧರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. ವಕ್ಕುಂ ಮೊಹಮ್ಮದ್ ಅಬ್ದುಲ್ ಖಾದರ್ ಕೇರಳದ ಭಗತ್ ಸಿಂಗ್ ಎಂದೇ ಹೆಸರಾದವರು. 

ಭಾರತ ಸ್ವಾತಂತ್ಸ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ತಾಯ್ನೆಲಕ್ಕಾಗಿ ಹೋರಾಡಿದ ವೀರ ಯೋಧರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. ವಕ್ಕುಂ ಮೊಹಮ್ಮದ್ ಅಬ್ದುಲ್ ಖಾದರ್ ಕೇರಳದ ಭಗತ್ ಸಿಂಗ್ ಎಂದೇ ಹೆಸರಾದವರು. 

1917 ರಲ್ಲಿ ತಿರುವನಂತಪುರದ ವಕ್ಕೊಂ ಹಳ್ಳಿಯಲ್ಲಿ ಜನಿಸುತ್ತಾರೆ. ಸಂಗೀತ, ಫುಟ್‌ಬಾಲ್ ಕಡೆ ಆಸಕ್ತಿ. ಸ್ವಾತಂತ್ರ್ಯ ಹೋರಾಟದ ಕಡೆ ಆಕರ್ಷಣೆ. 21 ನೇ ವಯಸ್ಸಿನಲ್ಲಿ ಮಲೇಷ್ಯಾಗೆ ತೆರಳುತ್ತಾರೆ. ಅಲ್ಲಿಂದ ಇಂಡಿಯನ್ ನ್ಯಾಷನಲ್ ಆರ್ಮಿ ಸೇರುತ್ತಾರೆ. 1942 ರಲ್ಲಿ ಭಾರತದಲ್ಲಿ ಬ್ರಿಟಿಷ್ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು 20 ಯೋಧರನ್ನು ಆಯ್ಕೆ ಮಾಡಲಾಯಿತು. ಅದಲ್ಲಿ ಖಾದರ್ ಕೂಡಾ ಒಬ್ಬರು. ಖಾದರ್ ನೇತೃತ್ವದ ತಂಡ ಮಲಬಾರ್ ತಲುಪುತ್ತದೆ. ಅಲ್ಲಿ ಜಪಾನಿ ಗೂಢಚಾರರ ಕೈಯಲ್ಲಿ ಸಿಕ್ಕಿ ಬೀಳುತ್ತಾರೆ. ಮುಂದೆ ಈ ಯೋಧರಿಗೆ ಕಠಿಣ ಶಿಕ್ಷೆಯಾಗುತ್ತದೆ. 1943 ರಲ್ಲಿ ನೇಣಿಗೇರುತ್ತಾರೆ. 

01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ