India@75:ಕರ್ನಾಟಕದ ಕೇಸರಿ ಗಂಗಾಧರ್ ರಾವ್ ದೇಶಪಾಂಡೆ ಜೀವನಗಾಥೆ

India@75:ಕರ್ನಾಟಕದ ಕೇಸರಿ ಗಂಗಾಧರ್ ರಾವ್ ದೇಶಪಾಂಡೆ ಜೀವನಗಾಥೆ

Published : Jul 29, 2022, 03:56 PM ISTUpdated : Jul 29, 2022, 03:58 PM IST

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಏಷ್ಯಾನೆಟ್ ಸ್ಮರಿಸಿಕೊಳ್ಳುತ್ತಿದೆ. 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಏಷ್ಯಾನೆಟ್ ಸ್ಮರಿಸಿಕೊಳ್ಳುತ್ತಿದೆ. 

ಬೆಳಗಾವಿಯ ಗಂಗಾಧರ್ ರಾವ್ ದೇಶಪಾಂಡೆ (Gangadhar rao Deshapande) ಕರ್ನಾಟಕದ ಕೇಸರಿ ಎಂದೇ ಹೆಸರಾದವರು. ಸ್ವದೇಶಿ ಚಳವಳಿಯಲ್ಲಿ ಭಾಗಿಯಾಗುವ ಇವರು ತಿಲಕರ ಕಟ್ಟಾ ಅನುಯಾಯಿ ಆಗಿರುತ್ತಾರೆ. ಬೆಳಗಾವಿಯಲ್ಲಿ ಗಣೇಶ ಹಬ್ಬ ಆಯೋಜಿಸುವಲ್ಲಿ ಮುಂದಾಳತ್ವ ವಹಿಸುತ್ತಾರೆ. ಮುಂದೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಸಹಕಾರ ನೀಡುತ್ತಾರೆ. ನಂತರ ಗಾಂಧೀಜಿಯ ಹೆಜ್ಜೆಯಲ್ಲೇ ಸಾಗುತ್ತಾರೆ. ಮೈಸೂರಿನಲ್ಲಿ ಕಾನೂನು ಉಲ್ಲಂಘನೆ ಮಾಡುವ ಚಳವಳಿಯ ನೇತೃತ್ವ ವಹಿಸುತ್ತಾರೆ. ಇದಕ್ಕಾಗಿ ಜೈಲಿಗೆ ಹೋಗುತ್ತಾರೆ. ಆ ನಂತರ ಕ್ವಿಟ್ ಇಂಡಿಯಾ ಚಳವಳಿಯಲ್ಲೂ ಭಾಗಿಯಾಗಿ ಜೈಲು ಸೇರುತ್ತಾರೆ. ನಮ್ಮ ಸ್ವತಂತ್ರ್ಯ ಹೋರಾಟಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿರುವ ದೇಶಪಾಂಡೆ ಅವರಿಗೆ ಸಿಗಬೇಕಾದ ಮನ್ನಣೆ ಇವತ್ತಿಗೂ ಸಿಗದೇ ಇರುವುದು ವಿಪರ್ಯಾಸ..

 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ