India@75: ಸ್ವಾತಂತ್ರ ಹೋರಾಟದ ಪ್ರಮುಖ ನಾಯಕಿಯಾಗಿ ಬೆಳೆದ ಆಬಾದಿ ಬಾನು ಬೇಗಂ.!

India@75: ಸ್ವಾತಂತ್ರ ಹೋರಾಟದ ಪ್ರಮುಖ ನಾಯಕಿಯಾಗಿ ಬೆಳೆದ ಆಬಾದಿ ಬಾನು ಬೇಗಂ.!

Published : Jun 04, 2022, 04:20 PM IST

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ (Azadi ka Amrit Mahotsav) ಆಚರಿಸುತ್ತಿದೆ. ಚರಿತ್ರೆಯ ಪುಟದಲ್ಲಿ ಮರೆಯಾಗಿರುವ ಹುತಾತ್ಮರ ತ್ಯಾಗ ಬಲಿದಾನಗಳನ್ನು ನಿಮ್ಮೆದುರು ತರಲಾಗುತ್ತಿದೆ. ಮೌಲಾನಾ ಮಹಮ್ಮದ್ ಅಲಿ, ಮೌಲಾನಾ ಶೌಕತ್ ಅಇ ಮಹಾತ್ಮ ಗಾಂಧೀಜಿ ಜೊತೆ ಅಸಹಕಾರ ಚಳವಳಿ, ಖಿಲಾಫತ್ ಚಳವಳಿಗಳಲ್ಲಿ ಭಾಗಿಯಾದವರು. ಇವರ ತಾಯಿ ಅಬಾದಿ ಬಾನು ಬೇಗಂ ಕೂಡಾ ಸ್ವತಂತ್ರ ಹೋರಾಟಗಾರ್ತಿ. ಚಿಕ್ಕ ವಯಸ್ಸಿನಲ್ಲಿ ವಿಧವೆಯಾಗುತ್ತಾರೆ. ತನ್ನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂದು ಮುಸ್ಲಿಂ ಸಮುದಾಯವನ್ನು ಎದುರು ಹಾಕಿಕೊಂಡು ಇಂಗ್ಲೀಷ್ ಶಾಲೆಗೆ ಕಳುಹಿಸುತ್ತಾರೆ. ಇವರೂ ಕೂಡಾ ಗಾಂಧೀಜಿ ಜೊತೆ ಸ್ವತಂತ್ರ ಹೋರಾಟದಲ್ಲಿ ಭಾಗವಹಿಸುತ್ತಾರೆ. ತನ್ನ 74 ನೇ ವಯಸ್ಸಿನವರೆಗೂ ಹೋರಾಟದಲ್ಲಿ ಸಕ್ರಿಯವಾಗಿದ್ದರು.  

 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ