India@75: ಬ್ರಿಟಿಷ್ ಸಾಮ್ರಾಜ್ಯವನ್ನು ನಡುಗಿಸಿತ್ತು ನೌಕಾಪಡೆ ಸೈನಿಕರ ದಂಗೆ

India@75: ಬ್ರಿಟಿಷ್ ಸಾಮ್ರಾಜ್ಯವನ್ನು ನಡುಗಿಸಿತ್ತು ನೌಕಾಪಡೆ ಸೈನಿಕರ ದಂಗೆ

Published : Jun 22, 2022, 05:20 PM ISTUpdated : Jun 22, 2022, 05:47 PM IST

ದೇಶಕ್ಕೆ ಸ್ವಾತಂತ್ರ್ಯ ಬಂದು ಈ ವರ್ಷದ ಆಗಸ್ಟ್‌ 15ಕ್ಕೆ 75 ವರ್ಷಗಳು ತುಂಬುತ್ತವೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷ.  ನಮಗೆ ಸ್ವಾತಂತ್ರ್ಯವನ್ನು ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರಯೋಧರನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸ್ಮರಿಸುತ್ತಿದೆ.

ದೇಶಕ್ಕೆ ಸ್ವಾತಂತ್ರ್ಯ ಬಂದು ಈ ವರ್ಷದ ಆಗಸ್ಟ್‌ 15ಕ್ಕೆ 75 ವರ್ಷಗಳು ತುಂಬುತ್ತವೆ. ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷ.  ನಮಗೆ ಸ್ವಾತಂತ್ರ್ಯವನ್ನು ತರಲು ಇತಿಹಾಸವನ್ನೇ ಸೃಷ್ಟಿಸಿದ ವೀರಯೋಧರನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಸ್ಮರಿಸುತ್ತಿದೆ.

ಅದು ಭಾರತೀಯರ ನೌಕಾಪಡೆಯನ್ನು ಬ್ರಿಟಿಷರೇ ಮುನ್ನೆಡುಸುತ್ತಿದ್ದ ಕಾಲ. ಆಗ ಬ್ರಿಟಿಷರ ವಿರುದ್ಧ ಭಾರತೀಯ ನೌಕಾಪಡೆಯ ಸೈನಿಕರ ದಂಗೆಗೆ ಬ್ರಿಟಿಟ್ ಸಾಮ್ರಾಜ್ಯವೇ ನಡುಗಿತು. 1943-45 ರವರೆಗೆ ಅನೇಕ ಹಡಗುಗಳಲ್ಲಿ ಅನೇಕ ದಂಗೆ ಪ್ರಕರಣಗಳು ದಾಖಲಾದವು. ಜೈ ಹಿಂದ್, ಭಾರತ ಬಿಟ್ಟು ತೊಲಗಿ ಎಂಬ ಗೋಡೆ ಬರಹಗಳನ್ನು ಬರೆಯಲಾಯಿತು. ಮುಂದೆ ನೌಕಾಪಡೆ ಸೈನಿಕರ ದಂಗೆ ಯಾವ ಹಾದಿಯಲ್ಲಿ ಸಾಗಿತು..? ಇತಿಹಾಸದ ಒಂದು ಮೆಲುಕು ಇಲ್ಲಿದೆ. 
 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ