India@75: ಕಲಾಕ್ಷೇತ್ರಗಳಲ್ಲೂ ಸ್ವದೇಶಿ ಚಿಂತನೆ ತುಂಬಿದ ಅವನೇಂದ್ರ ಠಾಕೂರ್‌

India@75: ಕಲಾಕ್ಷೇತ್ರಗಳಲ್ಲೂ ಸ್ವದೇಶಿ ಚಿಂತನೆ ತುಂಬಿದ ಅವನೇಂದ್ರ ಠಾಕೂರ್‌

Published : Jul 01, 2022, 05:42 PM IST

 ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (Azadi Ka Amrit Mahotsav) ಆಚರಿಸುತ್ತಿರುವ ಸಮಯದಲ್ಲಿ ಏಷ್ಯಾನೆಟ್‌ ಸುವರ್ಣನ್ಯೂಸ್, ನಮಗೆ ಸ್ವಾತಂತ್ರ್ಯ ತರಲು ಶ್ರಮಿಸಿದ ವೀರಯೋಧರನ್ನು ಸ್ಮರಿಸುತ್ತಿದೆ. 

 ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ (Azadi Ka Amrit Mahotsav) ಆಚರಿಸುತ್ತಿರುವ ಸಮಯದಲ್ಲಿ ಏಷ್ಯಾನೆಟ್‌ ಸುವರ್ಣನ್ಯೂಸ್, ನಮಗೆ ಸ್ವಾತಂತ್ರ್ಯ ತರಲು ಶ್ರಮಿಸಿದ ವೀರಯೋಧರನ್ನು ಸ್ಮರಿಸುತ್ತಿದೆ. 

ಭಾರತದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ ಬಂದಿದ್ದೆ ಅದರ ವೈವಿಧ್ಯತೆ ಹಾಗೂ ವಿವಿಧ ಕ್ಷೇತ್ರಗಳ ಬೆಂಬಲದಿಂದ.ಕಲಾ ಮಾಧ್ಯಮದಲ್ಲಿ ಬೆಳೆದ ರಾಷ್ಟ್ರೀಯ ಪ್ರಜ್ಞೆಯ ರೂಪಕವಾಗಿ ಕಂಡವರು ಅವನೇಂದ್ರ ಠಾಕೂರ್‌. ಆಧುನಿಕ ಚಿತ್ರಕಲೆಯ ಪಿತಾಮಹ ಎನಿಸಿಕೊಂಡವರು. ಬೆಂಗಾಲ ಕಲಾ ಶಾಲೆಯನ್ನು ಸ್ಥಾಪಿಸಿ ಭಾರತೀಯ ಶೈಲಿಗೆ ಬೆಳಕು ನೀಡಿದರು. ರವೀಂದ್ರರ ಬರಹಗಳಿಗೆ ಅವನೀಂದ್ರರು ಚಿತ್ರ ಬರೆಯುತ್ತಿದ್ದರು. ಮುಂದೆ ಸ್ವಾತಂತ್ರ ಹೋರಾಟಕ್ಕೆ ಧುಮುಕಿದ್ದು ಹೇಗೆ..? ಇಲ್ಲಿದೆ ಅವನೀಂದ್ರರ ಜೀವನಗಾಥೆ

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ