India@75: ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ಮಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ

India@75: ಬ್ರಿಟಿಷರ ವಿರುದ್ಧ ಹೋರಾಡುತ್ತಲೇ ಮಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ

Published : Jul 23, 2022, 03:53 PM ISTUpdated : Jul 23, 2022, 03:56 PM IST

ಗಂಡು ಮೆಟ್ಟಿದ ನಾಡಿನ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಇಂಗ್ಲೀಷರ ವಿರುದ್ದ ಹೋರಾಡುತ್ತಾ ವೀರ ಮರಣ ಅಪ್ಪಿದ ವೀರ ವನಿತೆ. ಇವರು ಹುಟ್ಟಿದ್ದು 1778 ರಲ್ಲಿ, ಉತ್ತರ ಕರ್ನಾಟಕದ ಬೆಳಗಾವಿಯ ಸಣ್ಣ ಹಳ್ಳಿ ಕಾಕತಿಯ ಲಿಂಗಾಯತ ಕುಟುಂಬದಲ್ಲಿ.

ಗಂಡು ಮೆಟ್ಟಿದ ನಾಡಿನ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಇಂಗ್ಲೀಷರ ವಿರುದ್ದ ಹೋರಾಡುತ್ತಾ ವೀರ ಮರಣ ಅಪ್ಪಿದ ವೀರ ವನಿತೆ. ಇವರು ಹುಟ್ಟಿದ್ದು 1778 ರಲ್ಲಿ, ಉತ್ತರ ಕರ್ನಾಟಕದ ಬೆಳಗಾವಿಯ ಸಣ್ಣ ಹಳ್ಳಿ ಕಾಕತಿಯ ಲಿಂಗಾಯತ ಕುಟುಂಬದಲ್ಲಿ. ಚಿಕ್ಕ ವಯಸ್ಸಿನಲ್ಲೇ ಕುದುರೆ ಸವಾರಿ, ಕತ್ತಿ ವರಸೆ ಕಲಿಯುತ್ತಾರೆ. ಮುಂದೆ ದೇಸಾಯಿ ಕುಟುಂಬದ ದೊರೆ ಮಲ್ಲಸರ್ಜನ ಜೊತೆ ಚೆನ್ನಮ್ಮನ ವಿವಾಹವಾಯಿತು. ದುರಾದೃಷ್ಟವಶಾತ್ ಮಲ್ಲಸರ್ಜ ಅಕಾಲಿಕ ಮರಣ ಹೊಂದುತ್ತಾನೆ. ದತ್ತುಮಗ ಶಿವಲಿಂಗನನ್ನು ರಾಜ್ಯದ ದೊರೆ ಎಂದು ತೀರ್ಮಾನಿಸಲಾಯಿತು.

 ಇದನ್ನು ಬಳಸಿಕೊಂಡ ಬ್ರಿಟಿಷರು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾನೂನು ತಂದು ಕಿತ್ತೂರನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಾರೆ. ಅದರೆ ಇದಕ್ಕೆ ಚೆನ್ನಮ್ಮ ಸೊಪ್ಪುಹಾಕಿಲ್ಲ. ಮುಂದೆ ಚೆನ್ನಮ್ಮ ಬ್ರಿಟಿಷರ ವಿರುದ್ಧ ತಿರುಗಿ ನಿಲ್ಲುತ್ತಾಳೆ. ಈಕೆಯ ಧೈರ್ಯ, ಸಾಹಸ, ತ್ಯಾಗ ಭಾರತದ ಚರಿತ್ರೆಯಲ್ಲಿ ಅಜರಾಮರ. 

 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ
Read more