India@75: ಬ್ರಿಟಿಷರ ವಿರುದ್ಧ ಹೋರಾಡಿದ ಅಯೋಧ್ಯೆಯ ಹಿಂದೂ ಮುಸ್ಲಿಮರು

India@75: ಬ್ರಿಟಿಷರ ವಿರುದ್ಧ ಹೋರಾಡಿದ ಅಯೋಧ್ಯೆಯ ಹಿಂದೂ ಮುಸ್ಲಿಮರು

Published : Jul 13, 2022, 05:29 PM IST

ಅಯೋಧ್ಯೆ ಅಂದ್ರೆ ಹಿಂದೂ ಮುಸ್ಲಿಂ ನಡುವೆ ಹಗೆತನ ತುಂಬಿದ ಅನೇಕ ಘಟನೆಗಳು ನೆನಪಾಗುತ್ತವೆ. ಆದರೆ ಹಿಂದೂ ಮುಸ್ಲಿಂಮರು ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಉದಾಹರಣೆಯೂ ಇದೆ. ಆದರೆ ಇದು ರಾಜಕೀಯ ಉದ್ದೇಶಗಳಿಗಾಗಿ ಮುಚ್ಚಿ ಹೋಗುತ್ತಿರುವುದು ವಿಪರ್ಯಾಸ. 

ಅಯೋಧ್ಯೆ ಅಂದ್ರೆ ಹಿಂದೂ ಮುಸ್ಲಿಂ ನಡುವೆ ಹಗೆತನ ತುಂಬಿದ ಅನೇಕ ಘಟನೆಗಳು ನೆನಪಾಗುತ್ತವೆ. ಆದರೆ ಹಿಂದೂ ಮುಸ್ಲಿಂಮರು ಹೆಗಲಿಗೆ ಹೆಗಲು ಕೊಟ್ಟು ಹೋರಾಡಿದ ಉದಾಹರಣೆಯೂ ಇದೆ. ಆದರೆ ಇದು ರಾಜಕೀಯ ಉದ್ದೇಶಗಳಿಗಾಗಿ ಮುಚ್ಚಿ ಹೋಗುತ್ತಿರುವುದು ವಿಪರ್ಯಾಸ. ಹನುಮಾನ್ ಗರೀ ದೇವಾಲಯದ ಅರ್ಚಕರಾದ ಬಾಬಾ ರಾಮ್ ಚರನ್ ದಾಸ್ ಹಾಗೂ ಮೌಲ್ವಿ ಅಮೀರ್ ಅಲಿ 1857 ರಲ್ಲಿ ಬ್ರಿಟಿಷರ ವಿರುದ್ಧ ಜನ ದಂಗೆ ಏಳುವಂತೆ ಮಾಡುತ್ತಾರೆ. ಮುಂದೆ ಬ್ರಿಟಿಷರ ನಿದ್ದೆಗೆಡಿಸಿದವರು ಪೈಝಾಬಾದ್‌ನ ಸೇನಾಧಿಪತಿ ಅಕ್ಕನ್ ಖಾನ್ ಹಾಗೂ ಶಂಭು ಪ್ರಸಾದ್ ಶುಕ್ಲ. ಇವರಿಬ್ಬರ ಜೋಡಿ ಸಾಕಷ್ಟು ಅಭಿಯಾನವನ್ನು ನಡೆಸಿತು. ಹಿಂದೂ ಮುಸ್ಲಿಮರು ಒಗ್ಗಟ್ಟಾದರೆ ಮಾತ್ರ ಭಾರತಕ್ಕೆ ಜಯ ಎಂಬುದನ್ನು ಸಾರಿ ಹೇಳಿದ್ದು ಅಯೋಧ್ಯೆಯ ಸ್ವಾತಂತ್ರ್ಯ ಹೋರಾಟ. 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ
Read more