India@75: ಸಂಸತ್‌ನಲ್ಲಿ ಬಾಂಬ್‌ ಸಿಡಿಸಿ ಬ್ರಿಟಷರ ನಿದ್ದೆಗಡಿಸಿದ್ದ ತರುಣ ಬಟುಕೇಶ್ವರ್ ದತ್

India@75: ಸಂಸತ್‌ನಲ್ಲಿ ಬಾಂಬ್‌ ಸಿಡಿಸಿ ಬ್ರಿಟಷರ ನಿದ್ದೆಗಡಿಸಿದ್ದ ತರುಣ ಬಟುಕೇಶ್ವರ್ ದತ್

Published : Jul 24, 2022, 03:37 PM ISTUpdated : Jul 24, 2022, 05:13 PM IST

ಏಪ್ರಿಲ್ 08, 1929 ದೆಹಲಿಯ ಸಂಸತ್ ಭವನ, ಆಗ ವಿಠಲ್ ಭಾಯ್ ಪಟೇಲ್ ಸ್ಪೀಕರ್ ಆಗಿದ್ರು. ಸದನದಲ್ಲಿ ಸ್ಪೀಕರ್ ಎದ್ದು ನಿಂತು ಸಾರ್ವಜನಿಕ ಸುರಕ್ಷೆ ಬಗ್ಗೆ ಮಾತನಾಡುತ್ತಿದ್ದಾಗ ಬಾಂಬ್ ಸ್ಫೋಟವಾಗುತ್ತದೆ. ಇಬ್ಬರು ಬ್ರಿಟಿಷ್ ಅಧಿಕಾರಿಗಳು ಗಾಯಗೊಂಡು ಕೆಳಗೆ ಬೀಳುತ್ತಾರೆ.

ಏಪ್ರಿಲ್ 08, 1929 ದೆಹಲಿಯ ಸಂಸತ್ ಭವನ, ಆಗ ವಿಠಲ್ ಭಾಯ್ ಪಟೇಲ್ ಸ್ಪೀಕರ್ ಆಗಿದ್ರು. ಸದನದಲ್ಲಿ ಸ್ಪೀಕರ್ ಎದ್ದು ನಿಂತು ಸಾರ್ವಜನಿಕ ಸುರಕ್ಷೆ ಬಗ್ಗೆ ಮಾತನಾಡುತ್ತಿದ್ದಾಗ ಬಾಂಬ್ ಸ್ಫೋಟವಾಗುತ್ತದೆ. ಇಬ್ಬರು ಬ್ರಿಟಿಷ್ ಅಧಿಕಾರಿಗಳು ಗಾಯಗೊಂಡು ಕೆಳಗೆ ಬೀಳುತ್ತಾರೆ. ಈ ಗೊಂದಲ, ಗಲಿಬಿಲಿ ನಡುವೆ ಬಾಂಬ್ ಹಾಕಿದ ಇಬ್ಬರು ತರುಣರು ಪ್ರೇಕ್ಷಕರ ಗ್ಯಾಲರಿಯಿಂದ ಎದ್ದು ನಿಲ್ಲುತ್ತಾರೆ. ಇಂಕ್ವಿಲಾಬ್ ಜಿಂದಾಬಾದ್ ಎಂದು ಕೂಗುತ್ತಾರೆ. ಆ ಯುವಕರೇ ಭಗತ್ ಸಿಂಗ್ ಹಾಗೂ ಬಟುಕೇಶ್ವರ್ ದತ್. ಕೆಲ ತಿಂಗಳ ಹಿಂದೆ ಕ್ರಾಂತಿ ಸೇನಾನಿ ಲಾಲಾ ಲಜಪತ್‌ರಾಯ್ ಪೊಲಿಸರ ಚಿತ್ರಹಿಂಸೆಯಿಂದ ನರಳಿ ಪ್ರಾಣಬಿಟ್ಟಿದ್ದರು. ಅವರ ಸಾವಿನ ಪ್ರತಿಕಾರವಾಗಿ ಭಗತ್ ಸಿಂಗ್, ಬಟುಕೇಶ್ವರ್ ದತ್ ಸಂಸತ್ ಭವನಕ್ಕೆ ಬಾಂಬ್ ಹಾಕುತ್ತಾರೆ. 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ