India@75:ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ವೀರಗಾಥೆ

India@75:ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ವೀರಗಾಥೆ

Published : Jul 18, 2022, 03:44 PM ISTUpdated : Jul 18, 2022, 04:21 PM IST

16ನೇ ಶತಮಾನದ ದ್ವಿತೀಯಾರ್ಧದಲ್ಲಿ ಉಳ್ಳಾಲದಲ್ಲಿ ಪರಂಗಿಯರ ಜೊತೆ ಹೋರಾಟ ನಡೆಸುವ ಮೂಲಕ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಹೆಗ್ಗಳಿಕೆಗೆ ವೀರರಾಣಿ ಅಬ್ಬಕ್ಕ ಪಾತ್ರರಾಗುತ್ತಾರೆ.

16ನೇ ಶತಮಾನದ ದ್ವಿತೀಯಾರ್ಧದಲ್ಲಿ ಉಳ್ಳಾಲದಲ್ಲಿ ಪರಂಗಿಯರ ಜೊತೆ ಹೋರಾಟ ನಡೆಸುವ ಮೂಲಕ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಹೆಗ್ಗಳಿಕೆಗೆ ವೀರರಾಣಿ ಅಬ್ಬಕ್ಕ ಪಾತ್ರರಾಗುತ್ತಾರೆ.

ಸುಮಾರು 3000 ದಷ್ಟಿದ್ದ ಪೋರ್ಚುಗೀಸ್‌ ಸೇನೆ ಅಳಿವೆಯಲ್ಲಿ ಬೀಡುಬಿಟ್ಟಿರುವುದು ರಾಣಿ ಅಬ್ಬಕ್ಕಳ ಗಮನಕ್ಕೆ ಬಂತು. ಕೂಡಲೇ ಅವಳು ಉಳ್ಳಾಲದ ಮೊಗವೀರರು, ಬಂಟರು, ಬಿಲ್ಲವರು, ಮುಸಲ್ಮಾನರು ಮುಂತಾದ ಸ್ಥಳೀಯರನ್ನು ಒಟ್ಟಾಗಿಸಿ ಕಗ್ಗತ್ತಲೆಯಲ್ಲೇ ದೋಣಿಗಳಲ್ಲಿ ತಂಡಗಳನ್ನು ತೆಂಗಿನ ಗರಿಗಳ ಪಂಜುಗಳೊಂದಿಗೆ ಮುನ್ನುಗ್ಗಿಸಿದಳು. ನಡುರಾತ್ರಿಯಲ್ಲಿ ಆರೇಳು ಹಡಗುಗಳಲ್ಲಿ ಮೈಮರೆತಿದ್ದ ಪೋರ್ಚುಗೀಸ್‌ ಹಡಗುಗಳಿಗೆ ಏಕ ಕಾಲದಲ್ಲಿ ಜೈ ಸೋಮನಾಥ ಎನ್ನುತ್ತಾ ಒಂದೇ ಸಮನೆ ಬೆಂಕಿಯ ಪಂಜುಗಳ ಮಳೆಗರೆಯಲಾಯಿತು. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಅನೇಕರನ್ನು ಸದೆ ಬಡಿದರು ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.
 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ