India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ

India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ

Published : Aug 10, 2022, 05:03 PM ISTUpdated : Aug 10, 2022, 05:23 PM IST

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಸ್ಮರಿಸುತ್ತಿದೆ. 

ಮಹಾತ್ಮ ಸಮಾಜ ಸುಧಾರಣೆಗಳ ಪಿತಾಮಹ ಎಂದು ಕರೆಸಿಕೊಂಡವರು. ಹಿಂದುಳಿದ ಸಮಾಜದವರ ಹಕ್ಕಿಗಾಗಿ ಹೋರಾಡಿದವರು. ಜ್ಯೋತಿಬಾ ಪುಲೆ ಅವರು ಸಾವಿತ್ರಿ ಬಾಯಿ ಪುಲೆ ಅವರನ್ನು ಮದುವೆಯಾದಾಗ 13 ವರ್ಷ. ಬ್ರಾಹ್ಮಣ ಗೆಳೆಯನ ಮದುವೆಯಲ್ಲಿ ಭಾಗವಹಿಸಿದಾಗ ಪುಲೆಯವರ ಜೀವನಕ್ಕೆ ಮಹತ್ವದ ತಿರುವೊಂದು ಸಿಕ್ಕಿತು. ದಲಿತನೆಂದು ಅವಾಚ್ಯ ಶಬ್ದಗಳಿಂದ ನಿಂದನೆ, ಅವಮಾನ ಅನುಭವಿಸುತ್ತಾರೆ. ಇದು ಅವರನ್ನು ಪ್ರಭಾವಿಸುತ್ತದೆ. ಈ ತಾರತಮ್ಯದ ವಿರುದ್ಧ ಜ್ಯೀತಿಬಾ ಪುಲೆ ಹಾಗೂ ಸಾವಿತ್ರಿ ಬಾಯಿ ಪುಲೆ ಹೋರಾಡುತ್ತಾರೆ. ಹಿಂದುಳಿದ ಜಾತಿಯ ಮಕ್ಕಳಿಗಾಗಿ ಶಾಲೆಯೊಂದನ್ನು ತೆರೆಯುತ್ತಾರೆ. ಇದಕ್ಕಾಗಿ ಮೇಲ್ವರ್ಗದವರ ಕೆಂಗಣ್ಣಿಗೆ ಗುರಿಯಾಗುತ್ತಾರೆ. 

01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ