India@75: ಉದ್ಯಮಿಯಾಗಿ ಬೆಳೆದು, ಸ್ವತಂತ್ರ್ಯ ಹೋರಾಟದಲ್ಲೂ ಮಾದರಿಯಾದ ಜಮ್ನಾಲಾಲ್‌ ಬಜಾಜ್‌

India@75: ಉದ್ಯಮಿಯಾಗಿ ಬೆಳೆದು, ಸ್ವತಂತ್ರ್ಯ ಹೋರಾಟದಲ್ಲೂ ಮಾದರಿಯಾದ ಜಮ್ನಾಲಾಲ್‌ ಬಜಾಜ್‌

Published : Jul 30, 2022, 01:45 PM IST

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ ಪ್ರಮುಖ ಉದ್ಯಮಿಗಳಲ್ಲಿ ಜಮ್ನಲಾಲ್ ಬಜಾಜ್ ಪ್ರಮುಖರಾದವರು. ಬಜಾಜ್ ಕಂಪನಿಯ ಸಂಸ್ಥಾಪಕರು. ಮಹಾತ್ಮ ಗಾಂಧೀಜಿ ಜಮ್ನಾಲಾಲ್‌ರನ್ನು ತಮ್ಮ 5 ನೇ ಮಗ ಎನ್ನುತ್ತಿದ್ದರು. ಜಮ್ಲಾಲಾಲ್ 1889 ರಲ್ಲಿ ರಾಜಸ್ಥಾನದ ಸಿಕರ್‌ನಲ್ಲಿ ಮಾರ್ವಾಡಿ ಕುಟುಂಬದಲ್ಲಿ ಜನಿಸುತ್ತಾರೆ.

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ ಪ್ರಮುಖ ಉದ್ಯಮಿಗಳಲ್ಲಿ ಜಮ್ನಲಾಲ್ ಬಜಾಜ್ ಪ್ರಮುಖರಾದವರು. ಬಜಾಜ್ ಕಂಪನಿಯ ಸಂಸ್ಥಾಪಕರು. ಮಹಾತ್ಮ ಗಾಂಧೀಜಿ ಜಮ್ನಾಲಾಲ್‌ರನ್ನು ತಮ್ಮ 5 ನೇ ಮಗ ಎನ್ನುತ್ತಿದ್ದರು. ಜಮ್ಲಾಲಾಲ್ 1889 ರಲ್ಲಿ ರಾಜಸ್ಥಾನದ ಸಿಕರ್‌ನಲ್ಲಿ ಮಾರ್ವಾಡಿ ಕುಟುಂಬದಲ್ಲಿ ಜನಿಸುತ್ತಾರೆ.

ಮಹಾರಾಷ್ಟ್ರದ ವಾರ್ಧಾದ ಶ್ರೀಮಂತ ಬಚ್‌ರಾಜ್ ಸೇಠ್, ಜಮ್ನಾಲಾಲ್‌ರನ್ನು ದತ್ತು ಸ್ವೀಕರಿಸುತ್ತಾರೆ. ಮುಂದೆ ಜಮ್ನಾಲಾಲ್ ದತ್ತು ತಂದೆಯ ಹೊಣೆ ಹೊರುತ್ತಾರೆ. ಕೆಲವೇ ದಿನಗಳಲ್ಲಿ ಸ್ವಂತದ ಸಕ್ಕರೆ ಕಾರ್ಖಾನೆ ಆರಂಭಿಸುತ್ತಾರೆ. ಗಾಂಧೀಜಿ ಹಾಗೂ ಅವರ ತತ್ವದ ಆರಾಧಕರಾಗಿದ್ದರು. ಧ್ವಜ ಸತ್ಯಾಗ್ರಹ, ಉಪ್ಪಿನ ಸತ್ಯಾಗ್ರಹಗಳಲ್ಲಿ ಭಾಗಿಯಾಗಿ ಜೈಲು ಸೇರುತ್ತಾರೆ. ಬರೀ ಉದ್ಯಮಿ ಮಾತ್ರ ಸ್ವತಂತ್ರ್ಯ ಹೋರಾಟಗಾರರಾಗಿಯೂ ಮಾದರಿಯಾಗಿದ್ದಾರೆ. 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ