India@75: ಬ್ರಿಟಿಷರ ಅರಣ್ಯ ಕಾಯ್ದೆ ವಿರುದ್ಧ ಸಂತಾಲ್‌ ಬುಡಕಟ್ಟು ಸಮುದಾಯದ ಕ್ರಾಂತಿ

India@75: ಬ್ರಿಟಿಷರ ಅರಣ್ಯ ಕಾಯ್ದೆ ವಿರುದ್ಧ ಸಂತಾಲ್‌ ಬುಡಕಟ್ಟು ಸಮುದಾಯದ ಕ್ರಾಂತಿ

Published : Jul 16, 2022, 05:19 PM IST

ಭಾರತದ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗುವ 2 ವರ್ಷ ಮೊದಲು ಬ್ರಿಟಿಷರ ವಿರುದ್ಧ ಭಾರತದ ಬುಡಕಟ್ಟು ಸಮುದಾಯಗಳ ಐತಿಹಾಸಿಕ ಕದಲ ಭುಗಿಲೆದಿತ್ತು. ಅದುವೇ ಸಂತಾಲ್ ಕದನ. 

ಭಾರತದ ಸ್ವಾತಂತ್ರ್ಯ ಸಂಗ್ರಾಮ ಪ್ರಾರಂಭವಾಗುವ 2 ವರ್ಷ ಮೊದಲು ಬ್ರಿಟಿಷರ ವಿರುದ್ಧ ಭಾರತದ ಬುಡಕಟ್ಟು ಸಮುದಾಯಗಳ ಐತಿಹಾಸಿಕ ಕದಲ ಭುಗಿಲೆದಿತ್ತು. ಅದುವೇ ಸಂತಾಲ್ ಕದನ. ಅರಣ್ಯ ವಾಸಿಗಳು ತಮ್ಮ ಹಕ್ಕುಗಳನ್ನು ಉಳಿಸಿಕೊಳ್ಳಲು ನಡೆಸುತ್ತಿರುವ ಹೋರಾಟಕ್ಕೆ ಸಂತಾಲ್ ಕಾಡು ಸಾಕ್ಷಿಯಾಗಿದೆ. ಈ ಕಾಡುಗಳಿಂದ ಅರಣ್ಯವಾಸಿಗಳನ್ನು ಓಡಿಸಲು ಬ್ರಿಟಿಷರು ಮುಂದಾಗುತ್ತಾರೆ. ಆಗ ಭೂಮಿ, ವಸತಿ ಕಳೆದುಕೊಂಡ ಸಂತಾಲ್ ವಾಸಿಗಳು ಬ್ರಿಟಿಷರ ವಿರುದ್ಧ ದಂಗೆ ಏಳುತ್ತಾರೆ. ಬ್ರಿಟಿಷರಿಗೆ ಈ ದಂಗೆಯನ್ನು ಹತ್ತಿಕ್ಕಲು 1 ವರ್ಷವೇ ಬೇಕಾಯಿತು. ಕೊನೆಗೆ ಸಂತಾಲ್ ವಾಸಿಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಯಿತು. ಆದರೂ ಕೂಡಾ ಸಂತಾಲ್ ಬುಡಕಟ್ಟು ವಾಸಿಗಳು ಸರಿಯಾದ ಪಾಠವನ್ನು ಕಲಿಸಿದರು. ಅವರ ತ್ಯಾಗ ಸದಾ ಸ್ಮರಣೀಯ. 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ