India@75: ಬ್ರಿಟಿಷರ ವಿರುದ್ಧ ಹೋರಾಡಿದ ತಮಿಳು ರಾಣಿ ವೇಲು ನಾಚಿಯಾರ್, ಸೇನಾಧಿಕಾರಿ ಕುಯಿಲಿ

India@75: ಬ್ರಿಟಿಷರ ವಿರುದ್ಧ ಹೋರಾಡಿದ ತಮಿಳು ರಾಣಿ ವೇಲು ನಾಚಿಯಾರ್, ಸೇನಾಧಿಕಾರಿ ಕುಯಿಲಿ

Published : Jul 21, 2022, 05:18 PM IST

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಬ್ರಿಟಿಷರ ಅಕ್ರಮಣದ ವಿರುದ್ಧ ಹೋರಾಡುತ್ತಾ ಭಾರತದ ಅನೇಕ ವೀರನಾರಿಯರು ಪ್ರಾಣಾರ್ಪಣೆ ಮಾಡಿದ್ದಾರೆ. 

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಬ್ರಿಟಿಷರ ಅಕ್ರಮಣದ ವಿರುದ್ಧ ಹೋರಾಡುತ್ತಾ ಭಾರತದ ಅನೇಕ ವೀರನಾರಿಯರು ಪ್ರಾಣಾರ್ಪಣೆ ಮಾಡಿದ್ದಾರೆ. ತಮಿಳುನಾಡಿನ ರಾಣಿ ವೇಲು ನಾಚಿಯಾರ್ ಹಾಗೂ ಮಹಿಳಾ ಸೇನಾಧಿಕಾರಿ ಕುಯಿಲಿ ಬ್ರಿಟಿಷರ ಶಸ್ತ್ರಾಸ್ತ್ರ ಸಂಗ್ರಹಗಾರಕ್ಕೆ ಕೊಳ್ಳಿ ಇಟ್ಟು ಹುತಾತ್ಮರಾದವರು. 18 ನೇ ಶತಮಾನದ ಕ್ರಾಂತಿಯ ಮುಂಚೂಣಿಯಲ್ಲಿದ್ದವರು ಈ ವೀರ ನಾರಿಯರು. ತಮಿಳುನಾಡಿನ ರಾಮನಾಥಪುರದ ರಾಣಿ ವೇಲು ನಾಚಿಯಾರ್. ಚಿಕ್ಕ ವಯಸ್ಸಿನಲ್ಲಿ ಮೇಧಾವಿ ಹುಡುಗಿ ಈಕೆ. ಮುಂದೆ ಬ್ರಿಟಿಷರ ವಿರುದ್ಧ ತಿರುಗಿ ಬೀಳುತ್ತಾಳೆ. ಹೈದರಾಲಿ ಜೊತೆ ಒಪ್ಪಂದ ಮಾಡಿಕೊಂಡು ಬ್ರಿಟಿಷ್ ಶಸ್ತ್ರಾಸ್ತ್ರಗಾರಕ್ಕೆ ದಾಳಿ ಮಾಡಲು ಪ್ಲ್ಯಾನ್ ಮಾಡುತ್ತಾರೆ. ಆಗ ರಾಣಿಗೆ ಸಾಥ್ ಕೊಟ್ಟಿದ್ದು ಸೇನಾಧಿಕಾರಿ ಕುಯಿಲಿ. 

 

17:44ಭಾರತದ ರಕ್ಷಣಾ ಸಾಮರ್ಥ್ಯ: ಡ್ರೋನ್‌ಗಳಿಂದ ಸ್ವದೇಶಿ ಶಸ್ತ್ರಾಸ್ತ್ರಗಳವರೆಗೆ ಜಯರಾಂ ಮಾಹಿತಿ
01:13ಮದ್ವೆಗೆ ಟಿ-ಶರ್ಟ್‌ನಲ್ಲಿ ಬಂದ ಬಾಬಿ ಡಿಯೋಲ್‌; ಏನಾಗಿದೆ ನಿನಗೆ ಎಂದು ಕಾಲೆಳೆದ ನೆಟ್ಟಿಗರು
20:46ಭೌತ ವಿಜ್ಞಾನಿಯ ಕನಸಿನ ಕೂಸು ರಾಮನ್ ಸಂಶೋಧನಾ ಸಂಸ್ಥೆಗೆ ಅಮೃತ ಮಹೋತ್ಸವ ಯಾತ್ರೆ
03:01India@75: ಕೊಳಲಲ್ಲಿ ದಿಲ್ ದಿಯಾ ಹೈ ಜಾನ್ ಭಿ ದೇಂಗೆ ನುಡಿಸಿದ ಐಟಿಬಿಪಿಯ ಕಾನ್‌ಸ್ಟೇಬಲ್‌
05:19Mangaluru; 900 ಕೆ.ಜಿ ಧಾನ್ಯಗಳಲ್ಲಿ ಮೂಡಿಬಂದ ತ್ರಿವರ್ಣ ಧ್ವಜ
05:53India@75: ಚಿಕ್ಕಬಳ್ಳಾಪುರದಲ್ಲಿ ತ್ರಿವರ್ಣ ನಡಿಗೆಗೆ ಡಾ. ಸುಧಾಕರ್ ಚಾಲನೆ
05:56India@75:ಭಾರತದ ಸಮಾಜ ಸುಧಾರಣೆಯ ಪಿತಾಮಹ ಮಹಾತ್ಮ ಜ್ಯೋತಿಬಾ ಪುಲೆ ಜೀವನಗಾಥೆ
21:23ಅಮೃತ ಮಹೋತ್ಸವಕ್ಕೆ ಹರ್ ಘರ್ ತಿರಂಗ ಅಭಿಯಾನ, ಮನೆ ಮನೆಗೂ ತ್ರಿವರ್ಣ!
05:44India@75: ಕೇರಳದ ಭಗತ್‌ಸಿಂಗ್ ವಕ್ಕಂ ಮೊಹಮ್ಮದ್ ಅಬ್ದುಲ್ ಖಾದರ್ ಹೋರಾಟದ ಕತೆ
04:12India@75: 3 ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಯುವಜನ ಸಂಕಲ್ಪ ನಡಿಗೆ