ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!