ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!