ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು