ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!