ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

ಬಡವರ ಬಗ್ಗೆ ಅತ್ಯಂತ ಕಾಳಜಿ: ಸುಧಾಮೂರ್ತಿ ಶ್ಲಾಘಿಸಿದ ಮೋದಿ!

Published : Oct 21, 2021, 02:49 PM IST

ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ನವದೆಹಲಿ(ಅ.21) ಭಾರತ ಲಸಿಕಾ ಅಭಿಯಾನದಲ್ಲಿ ವಿಶ್ವದಾಖಲೆ ಬರೆದಿದೆ. ದೇಶದಲ್ಲಿ 100 ಕೋಟಿ ಡೋಸ್‌ ವ್ಯಾಕ್ಸಿನ್ ಪೂರ್ಣಗೊಂಡಿದೆ. ಒಂಭತ್ತು ತಿಂಗಳಲ್ಲಿ ಈ ಮೈಲಿಗಲ್ಲು ಸಾಧಿಸಿದೆ. ಹೀಗಿರುವಾಗ ದೇಶಾದ್ಯಂತ ನೂರು ಕೋಟಿ ಡೋಸ್ ಲಸಿಕೆ ನಿಡಿರುವ ಸಂಭ್ರಮ ಮನೆ ಮಾಡಿದೆ. ಈ ಮೂಲಕ ಇಡೀ ವಿಶ್ವವನ್ನು ಕಂಗೆಡಿಸಿದ ಕೊರೋನಾ ಮಹಾಮಾರಿ ಎಂಬ ಯುದ್ಧ ಗೆಲ್ಲುವ ಹಾದಿಯಲ್ಲಿ ಭಾರತ ಸಾಗುತ್ತಿದೆ. 

ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಇನ್ಫೋಸಿಸ್‌ನ ಸುಧಾಮೂರ್ತಿಯವರನ್ನು ಶ್ಲಾಘಿಸಿದ್ದಾರೆ. ಸರ್ಕಾರ ಹಾಗೂ ಕಾರ್ಪೋರೇಟ್ ಶಕ್ತಿ ಜೊತೆಗೂಡಿ ಆಸ್ಪತ್ರೆ ನಿರ್ಮಾಣ ಮಾಡಿವೆ. ಇನ್ಫೋಸಿಸ್ ಸಂಸ್ಥೆ ವಿಶ್ರಾಮ್ ಸದನ್ ಆಸ್ಪತ್ರೆ ನಿರ್ಮಿಸಿದೆ. ಇಲ್ಲಿ ವಿದ್ಯುತ್, ಜಮೀನು, ನೀರು ಹೀಗೆ ಪ್ರತಿಯೊಂದು ಸೌಲಭ್ಯವನ್ನೂ ನೀಡಿದೆ ಎಂದು ಏಮ್ಸ್ ವೈದ್ಯರು ಮತ್ತು ಸುಧಾಮೂರ್ತಿ ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. 

ಈ ವೇಳೆ ಬಡವರ ಬಗ್ಗೆ ಸುಧಾಮೂರ್ತಿಗಿರುವ ಕಾಳಜಿಯನ್ನು ಕೊಂಡಾಡಿದ್ದಾರೆ

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು