ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

Published : Apr 29, 2021, 05:33 PM ISTUpdated : Apr 29, 2021, 05:34 PM IST

ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

ನವದೆಹಲಿ(ಏ.29) ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

1000 ಐಸಿಯು ಬೆಡ್‌ಗಳ ಕೊವಿಡ್ ಸೆಂಟರ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಿರ್ಮಾಣವಾಗಲಿದ್ದು, ಇದರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮೇ 10 ರ ಒಳಗಾಗಿ 1000 ಹಾಸಿಗೆಯ ಕೋವಿಡ್ ಸೆಂಟರ್ ಬಳಕೆಗೆ ಸಿದ್ದಗೊಳ್ಳಲಿದೆ. ಕೇಂದ್ರ ಸರ್ಕಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ನಿಗಾದಡಿ 500, ಜಿಟಿಬಿ ಆಸ್ಪತ್ರೆಯ ನಿಗಾದಡಿ 500 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗುತ್ತದೆ.

ಸದ್ಯ ದೆಹಲಿ ಸರ್ಕಾರಕ್ಕೂ ಕೊರೋನಾ ಬಹುದೊಡ್ಡ ತಲೆ ನೋವಾಗಿದ್ದು, ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನದಲ್ಲಿ ಭರದ ಸಿದ್ದತೆ ಆರಂಭಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?