ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

Published : Apr 29, 2021, 05:33 PM ISTUpdated : Apr 29, 2021, 05:34 PM IST

ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

ನವದೆಹಲಿ(ಏ.29) ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

1000 ಐಸಿಯು ಬೆಡ್‌ಗಳ ಕೊವಿಡ್ ಸೆಂಟರ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಿರ್ಮಾಣವಾಗಲಿದ್ದು, ಇದರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮೇ 10 ರ ಒಳಗಾಗಿ 1000 ಹಾಸಿಗೆಯ ಕೋವಿಡ್ ಸೆಂಟರ್ ಬಳಕೆಗೆ ಸಿದ್ದಗೊಳ್ಳಲಿದೆ. ಕೇಂದ್ರ ಸರ್ಕಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ನಿಗಾದಡಿ 500, ಜಿಟಿಬಿ ಆಸ್ಪತ್ರೆಯ ನಿಗಾದಡಿ 500 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗುತ್ತದೆ.

ಸದ್ಯ ದೆಹಲಿ ಸರ್ಕಾರಕ್ಕೂ ಕೊರೋನಾ ಬಹುದೊಡ್ಡ ತಲೆ ನೋವಾಗಿದ್ದು, ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನದಲ್ಲಿ ಭರದ ಸಿದ್ದತೆ ಆರಂಭಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!