ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

Published : Apr 29, 2021, 05:33 PM ISTUpdated : Apr 29, 2021, 05:34 PM IST

ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

ನವದೆಹಲಿ(ಏ.29) ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

1000 ಐಸಿಯು ಬೆಡ್‌ಗಳ ಕೊವಿಡ್ ಸೆಂಟರ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಿರ್ಮಾಣವಾಗಲಿದ್ದು, ಇದರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮೇ 10 ರ ಒಳಗಾಗಿ 1000 ಹಾಸಿಗೆಯ ಕೋವಿಡ್ ಸೆಂಟರ್ ಬಳಕೆಗೆ ಸಿದ್ದಗೊಳ್ಳಲಿದೆ. ಕೇಂದ್ರ ಸರ್ಕಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ನಿಗಾದಡಿ 500, ಜಿಟಿಬಿ ಆಸ್ಪತ್ರೆಯ ನಿಗಾದಡಿ 500 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗುತ್ತದೆ.

ಸದ್ಯ ದೆಹಲಿ ಸರ್ಕಾರಕ್ಕೂ ಕೊರೋನಾ ಬಹುದೊಡ್ಡ ತಲೆ ನೋವಾಗಿದ್ದು, ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನದಲ್ಲಿ ಭರದ ಸಿದ್ದತೆ ಆರಂಭಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್