ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

ದೆಹಲಿಯಲ್ಲಿ ಕೊರೋನಾ ಸ್ಫೋಟ: ರಾಮಲೀಲಾ ಮೈದಾನಲ್ಲಿ ಬೃಹತ್ ಕೋವಿಡ್ ಸೆಂಟರ್!

Published : Apr 29, 2021, 05:33 PM ISTUpdated : Apr 29, 2021, 05:34 PM IST

ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

ನವದೆಹಲಿ(ಏ.29) ದೆಹಲಿಯ ರಾಮ್‌ಲೀಲಾ ಮೈದಾನ ಐತಿಹಾಸಿಕ ಹಿನ್ನೆಲೆ ಇರುವ ಮೈದಾನ. ಈ ಮೈದಾನ ಹತ್ತಾರು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಮೈದಾನ. ಆದರೀಗ ಇಂದು ಇದು ದೆಹಲಿಯಲ್ಲಿ ತಲೆದೋರಿರುವ ಹೆಲ್ತ್‌ ಎಮರ್ಜೆನ್ಸಿ ಸಂದರ್ಭದಲ್ಲಿ ಕೋವಿಡ್‌ ಸೆಂಟರ್‌ ಆಗಿ ಮಾರ್ಪಾಡಾಗಲಿದೆ.

1000 ಐಸಿಯು ಬೆಡ್‌ಗಳ ಕೊವಿಡ್ ಸೆಂಟರ್ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ನಿರ್ಮಾಣವಾಗಲಿದ್ದು, ಇದರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಮೇ 10 ರ ಒಳಗಾಗಿ 1000 ಹಾಸಿಗೆಯ ಕೋವಿಡ್ ಸೆಂಟರ್ ಬಳಕೆಗೆ ಸಿದ್ದಗೊಳ್ಳಲಿದೆ. ಕೇಂದ್ರ ಸರ್ಕಾರ ಎಲ್‌ಎನ್‌ಜೆಪಿ ಆಸ್ಪತ್ರೆಯ ನಿಗಾದಡಿ 500, ಜಿಟಿಬಿ ಆಸ್ಪತ್ರೆಯ ನಿಗಾದಡಿ 500 ಐಸಿಯು ಬೆಡ್ ವ್ಯವಸ್ಥೆ ಮಾಡಲಾಗುತ್ತದೆ.

ಸದ್ಯ ದೆಹಲಿ ಸರ್ಕಾರಕ್ಕೂ ಕೊರೋನಾ ಬಹುದೊಡ್ಡ ತಲೆ ನೋವಾಗಿದ್ದು, ಮೇ ತಿಂಗಳಲ್ಲಿ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಮಲೀಲಾ ಮೈದಾನದಲ್ಲಿ ಭರದ ಸಿದ್ದತೆ ಆರಂಭಿಸಲಾಗಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?