ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

Published : Jun 12, 2025, 11:47 AM IST
ಕಳೆದ 11 ವರ್ಷಗಳಲ್ಲಿ ಭಾರತದ ಕೃಷಿ ಕ್ಷೇತ್ರದಲ್ಲಿ ಆದ ಪ್ರಗತಿಯನ್ನು ಈ ಲೇಖನವು ವಿವರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಯೋಜನೆಗಳು ಮತ್ತು ಆಧುನೀಕರಣದ ಪ್ರಯತ್ನಗಳಿಂದ ರೈತರ ಬದುಕಿನಲ್ಲಿ ಹೇಗೆ ಬದಲಾವಣೆಗಳಾಗಿವೆ ಎಂಬುದನ್ನು ತಿಳಿಸುತ್ತದೆ.

ಬೆಂಗಳೂರು (ಜೂ.12): ರೈತ ಹೊಲದಲ್ಲಿ ಬೆವರು ಸುರಿಸಿದ್ರೇನೆ ಇಡೀ ದೇಶದ ಹೊಟ್ಟೆ ತುಂಬೋದು. ಅದಕ್ಕೆ ಆತನನ್ನ ಉಳುವ ಯೋಗಿ ಅನ್ನೋದು. ಆದರೆ, ಆತ ಮಾತ್ರ ಒಂದು ಬೆಳೆಯನ್ನ ಬಿತ್ತಿ, ಅದರ ಫಸಲು ಹೊರ ತೆಗೆಯೋವರೆಗೂ ಜೀವವನ್ನ ಕೈನಲ್ಲಿ ಹಿಡಿದು ಕೂತಿರುತ್ತಾನೆ. 

ಎಲ್ಲವೂ ಚೆನ್ನಾಗಿ ಆಗಿ, ಒಳ್ಳೆ ಫಸಲು ಬಂದಾಗ ಅದಕ್ಕೆ ಸೂಕ್ತ ಬೆಲೆ ಸಿಗುತ್ತಾ? ಇಲ್ವಾ? ಎನ್ನುವ ಭಯ ಆತನನ್ನ ಕಾಡುತ್ತೆ. ಆದರೆ, ಕಳೆದ 11 ವರ್ಷದಿಂದ ದೇಶದ ಅನ್ನದಾತ ಈ ಆತಂಕ, ಭಯದಿಂದ ಮುಕ್ತನಾಗ್ತಾ ಇದ್ದಾನೆ. ಏಕೆಂದರೆ,  ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುತ್ತಾ.. ಮಣ್ಣಿನ ಮಕ್ಕಳ ಬದುಕು ಹಸನಾಗಿಸೋ ನಿಟ್ಟಿನಲ್ಲಿ ದೊಡ್ಡ ದೊಡ್ಡ ಹೆಜ್ಜೆಯನ್ನ ಇಡ್ತಿರೋ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತನಿಗೆ ಹಾಗೂ ಈ ಭೂಸಿರಿಗೆ ಜೈ ಅಂತಿದೆ. 

ಭಾರತ ಕೃಷಿ ಪ್ರಧಾನ ರಾಷ್ಟ್ರ.ಕೃಷಿಯಲ್ಲಿ ಸಾಕಷ್ಟು ಸವಾಲುಗಳು ಇದ್ದರೂ ಕೂಡ ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರೊ ದೊಡ್ಡ ವರ್ಗವಿದೆ. ಇದೇ ಕೃಷಿ ವಲಯದಲ್ಲಿ ಕಳೆದ 11 ವರ್ಷದಲ್ಲಿ ದೊಡ್ಡ ಕ್ರಾಂತಿ ನಡೆದಿದೆ. ಪಾರಂಪರಿಕ ಕೃಷಿಗೆ ಆಧುನೀಕರಣ ಹಾಗೂ ಡಿಜಿಟಲೀಕರಣದ ಟಚ್ ಕೊಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅನ್ನದಾತರಿಗೆ ಬೇಕಾಗಿರೋ ಪ್ರೋತ್ಸಾಹ, ಸಹಾಯ, ಬೆಂಬಲಕ್ಕೆಂದು ಹತ್ತು ಹಲವು ಯೋಜನೆಗಳನ್ನ ನಮೋ ಆಡಳಿತ ಜಾರಿಗೆ ತಂದಿದೆ.
 

46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more