ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

Published : Jun 12, 2025, 11:47 AM IST
ಕಳೆದ 11 ವರ್ಷಗಳಲ್ಲಿ ಭಾರತದ ಕೃಷಿ ಕ್ಷೇತ್ರದಲ್ಲಿ ಆದ ಪ್ರಗತಿಯನ್ನು ಈ ಲೇಖನವು ವಿವರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಯೋಜನೆಗಳು ಮತ್ತು ಆಧುನೀಕರಣದ ಪ್ರಯತ್ನಗಳಿಂದ ರೈತರ ಬದುಕಿನಲ್ಲಿ ಹೇಗೆ ಬದಲಾವಣೆಗಳಾಗಿವೆ ಎಂಬುದನ್ನು ತಿಳಿಸುತ್ತದೆ.

ಬೆಂಗಳೂರು (ಜೂ.12): ರೈತ ಹೊಲದಲ್ಲಿ ಬೆವರು ಸುರಿಸಿದ್ರೇನೆ ಇಡೀ ದೇಶದ ಹೊಟ್ಟೆ ತುಂಬೋದು. ಅದಕ್ಕೆ ಆತನನ್ನ ಉಳುವ ಯೋಗಿ ಅನ್ನೋದು. ಆದರೆ, ಆತ ಮಾತ್ರ ಒಂದು ಬೆಳೆಯನ್ನ ಬಿತ್ತಿ, ಅದರ ಫಸಲು ಹೊರ ತೆಗೆಯೋವರೆಗೂ ಜೀವವನ್ನ ಕೈನಲ್ಲಿ ಹಿಡಿದು ಕೂತಿರುತ್ತಾನೆ. 

ಎಲ್ಲವೂ ಚೆನ್ನಾಗಿ ಆಗಿ, ಒಳ್ಳೆ ಫಸಲು ಬಂದಾಗ ಅದಕ್ಕೆ ಸೂಕ್ತ ಬೆಲೆ ಸಿಗುತ್ತಾ? ಇಲ್ವಾ? ಎನ್ನುವ ಭಯ ಆತನನ್ನ ಕಾಡುತ್ತೆ. ಆದರೆ, ಕಳೆದ 11 ವರ್ಷದಿಂದ ದೇಶದ ಅನ್ನದಾತ ಈ ಆತಂಕ, ಭಯದಿಂದ ಮುಕ್ತನಾಗ್ತಾ ಇದ್ದಾನೆ. ಏಕೆಂದರೆ,  ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುತ್ತಾ.. ಮಣ್ಣಿನ ಮಕ್ಕಳ ಬದುಕು ಹಸನಾಗಿಸೋ ನಿಟ್ಟಿನಲ್ಲಿ ದೊಡ್ಡ ದೊಡ್ಡ ಹೆಜ್ಜೆಯನ್ನ ಇಡ್ತಿರೋ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತನಿಗೆ ಹಾಗೂ ಈ ಭೂಸಿರಿಗೆ ಜೈ ಅಂತಿದೆ. 

ಭಾರತ ಕೃಷಿ ಪ್ರಧಾನ ರಾಷ್ಟ್ರ.ಕೃಷಿಯಲ್ಲಿ ಸಾಕಷ್ಟು ಸವಾಲುಗಳು ಇದ್ದರೂ ಕೂಡ ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರೊ ದೊಡ್ಡ ವರ್ಗವಿದೆ. ಇದೇ ಕೃಷಿ ವಲಯದಲ್ಲಿ ಕಳೆದ 11 ವರ್ಷದಲ್ಲಿ ದೊಡ್ಡ ಕ್ರಾಂತಿ ನಡೆದಿದೆ. ಪಾರಂಪರಿಕ ಕೃಷಿಗೆ ಆಧುನೀಕರಣ ಹಾಗೂ ಡಿಜಿಟಲೀಕರಣದ ಟಚ್ ಕೊಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅನ್ನದಾತರಿಗೆ ಬೇಕಾಗಿರೋ ಪ್ರೋತ್ಸಾಹ, ಸಹಾಯ, ಬೆಂಬಲಕ್ಕೆಂದು ಹತ್ತು ಹಲವು ಯೋಜನೆಗಳನ್ನ ನಮೋ ಆಡಳಿತ ಜಾರಿಗೆ ತಂದಿದೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more