ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

Published : Jun 12, 2025, 11:47 AM IST
ಕಳೆದ 11 ವರ್ಷಗಳಲ್ಲಿ ಭಾರತದ ಕೃಷಿ ಕ್ಷೇತ್ರದಲ್ಲಿ ಆದ ಪ್ರಗತಿಯನ್ನು ಈ ಲೇಖನವು ವಿವರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಯೋಜನೆಗಳು ಮತ್ತು ಆಧುನೀಕರಣದ ಪ್ರಯತ್ನಗಳಿಂದ ರೈತರ ಬದುಕಿನಲ್ಲಿ ಹೇಗೆ ಬದಲಾವಣೆಗಳಾಗಿವೆ ಎಂಬುದನ್ನು ತಿಳಿಸುತ್ತದೆ.

ಬೆಂಗಳೂರು (ಜೂ.12): ರೈತ ಹೊಲದಲ್ಲಿ ಬೆವರು ಸುರಿಸಿದ್ರೇನೆ ಇಡೀ ದೇಶದ ಹೊಟ್ಟೆ ತುಂಬೋದು. ಅದಕ್ಕೆ ಆತನನ್ನ ಉಳುವ ಯೋಗಿ ಅನ್ನೋದು. ಆದರೆ, ಆತ ಮಾತ್ರ ಒಂದು ಬೆಳೆಯನ್ನ ಬಿತ್ತಿ, ಅದರ ಫಸಲು ಹೊರ ತೆಗೆಯೋವರೆಗೂ ಜೀವವನ್ನ ಕೈನಲ್ಲಿ ಹಿಡಿದು ಕೂತಿರುತ್ತಾನೆ. 

ಎಲ್ಲವೂ ಚೆನ್ನಾಗಿ ಆಗಿ, ಒಳ್ಳೆ ಫಸಲು ಬಂದಾಗ ಅದಕ್ಕೆ ಸೂಕ್ತ ಬೆಲೆ ಸಿಗುತ್ತಾ? ಇಲ್ವಾ? ಎನ್ನುವ ಭಯ ಆತನನ್ನ ಕಾಡುತ್ತೆ. ಆದರೆ, ಕಳೆದ 11 ವರ್ಷದಿಂದ ದೇಶದ ಅನ್ನದಾತ ಈ ಆತಂಕ, ಭಯದಿಂದ ಮುಕ್ತನಾಗ್ತಾ ಇದ್ದಾನೆ. ಏಕೆಂದರೆ,  ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುತ್ತಾ.. ಮಣ್ಣಿನ ಮಕ್ಕಳ ಬದುಕು ಹಸನಾಗಿಸೋ ನಿಟ್ಟಿನಲ್ಲಿ ದೊಡ್ಡ ದೊಡ್ಡ ಹೆಜ್ಜೆಯನ್ನ ಇಡ್ತಿರೋ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತನಿಗೆ ಹಾಗೂ ಈ ಭೂಸಿರಿಗೆ ಜೈ ಅಂತಿದೆ. 

ಭಾರತ ಕೃಷಿ ಪ್ರಧಾನ ರಾಷ್ಟ್ರ.ಕೃಷಿಯಲ್ಲಿ ಸಾಕಷ್ಟು ಸವಾಲುಗಳು ಇದ್ದರೂ ಕೂಡ ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರೊ ದೊಡ್ಡ ವರ್ಗವಿದೆ. ಇದೇ ಕೃಷಿ ವಲಯದಲ್ಲಿ ಕಳೆದ 11 ವರ್ಷದಲ್ಲಿ ದೊಡ್ಡ ಕ್ರಾಂತಿ ನಡೆದಿದೆ. ಪಾರಂಪರಿಕ ಕೃಷಿಗೆ ಆಧುನೀಕರಣ ಹಾಗೂ ಡಿಜಿಟಲೀಕರಣದ ಟಚ್ ಕೊಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅನ್ನದಾತರಿಗೆ ಬೇಕಾಗಿರೋ ಪ್ರೋತ್ಸಾಹ, ಸಹಾಯ, ಬೆಂಬಲಕ್ಕೆಂದು ಹತ್ತು ಹಲವು ಯೋಜನೆಗಳನ್ನ ನಮೋ ಆಡಳಿತ ಜಾರಿಗೆ ತಂದಿದೆ.
 

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more