ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

ಕಿಸಾನ್ ಸಮ್ಮಾನ್, ಫಸಲ್ ಬಿಮಾ, ಸದೃಢ ರೈತ -ಸೃದೃಢ ಭಾರತ: ಕೃಷಿಯಲ್ಲಿ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ನಮೋ!

Published : Jun 12, 2025, 11:47 AM IST
ಕಳೆದ 11 ವರ್ಷಗಳಲ್ಲಿ ಭಾರತದ ಕೃಷಿ ಕ್ಷೇತ್ರದಲ್ಲಿ ಆದ ಪ್ರಗತಿಯನ್ನು ಈ ಲೇಖನವು ವಿವರಿಸುತ್ತದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೃಷಿ ಯೋಜನೆಗಳು ಮತ್ತು ಆಧುನೀಕರಣದ ಪ್ರಯತ್ನಗಳಿಂದ ರೈತರ ಬದುಕಿನಲ್ಲಿ ಹೇಗೆ ಬದಲಾವಣೆಗಳಾಗಿವೆ ಎಂಬುದನ್ನು ತಿಳಿಸುತ್ತದೆ.

ಬೆಂಗಳೂರು (ಜೂ.12): ರೈತ ಹೊಲದಲ್ಲಿ ಬೆವರು ಸುರಿಸಿದ್ರೇನೆ ಇಡೀ ದೇಶದ ಹೊಟ್ಟೆ ತುಂಬೋದು. ಅದಕ್ಕೆ ಆತನನ್ನ ಉಳುವ ಯೋಗಿ ಅನ್ನೋದು. ಆದರೆ, ಆತ ಮಾತ್ರ ಒಂದು ಬೆಳೆಯನ್ನ ಬಿತ್ತಿ, ಅದರ ಫಸಲು ಹೊರ ತೆಗೆಯೋವರೆಗೂ ಜೀವವನ್ನ ಕೈನಲ್ಲಿ ಹಿಡಿದು ಕೂತಿರುತ್ತಾನೆ. 

ಎಲ್ಲವೂ ಚೆನ್ನಾಗಿ ಆಗಿ, ಒಳ್ಳೆ ಫಸಲು ಬಂದಾಗ ಅದಕ್ಕೆ ಸೂಕ್ತ ಬೆಲೆ ಸಿಗುತ್ತಾ? ಇಲ್ವಾ? ಎನ್ನುವ ಭಯ ಆತನನ್ನ ಕಾಡುತ್ತೆ. ಆದರೆ, ಕಳೆದ 11 ವರ್ಷದಿಂದ ದೇಶದ ಅನ್ನದಾತ ಈ ಆತಂಕ, ಭಯದಿಂದ ಮುಕ್ತನಾಗ್ತಾ ಇದ್ದಾನೆ. ಏಕೆಂದರೆ,  ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರುತ್ತಾ.. ಮಣ್ಣಿನ ಮಕ್ಕಳ ಬದುಕು ಹಸನಾಗಿಸೋ ನಿಟ್ಟಿನಲ್ಲಿ ದೊಡ್ಡ ದೊಡ್ಡ ಹೆಜ್ಜೆಯನ್ನ ಇಡ್ತಿರೋ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತನಿಗೆ ಹಾಗೂ ಈ ಭೂಸಿರಿಗೆ ಜೈ ಅಂತಿದೆ. 

ಭಾರತ ಕೃಷಿ ಪ್ರಧಾನ ರಾಷ್ಟ್ರ.ಕೃಷಿಯಲ್ಲಿ ಸಾಕಷ್ಟು ಸವಾಲುಗಳು ಇದ್ದರೂ ಕೂಡ ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿರೊ ದೊಡ್ಡ ವರ್ಗವಿದೆ. ಇದೇ ಕೃಷಿ ವಲಯದಲ್ಲಿ ಕಳೆದ 11 ವರ್ಷದಲ್ಲಿ ದೊಡ್ಡ ಕ್ರಾಂತಿ ನಡೆದಿದೆ. ಪಾರಂಪರಿಕ ಕೃಷಿಗೆ ಆಧುನೀಕರಣ ಹಾಗೂ ಡಿಜಿಟಲೀಕರಣದ ಟಚ್ ಕೊಡುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅನ್ನದಾತರಿಗೆ ಬೇಕಾಗಿರೋ ಪ್ರೋತ್ಸಾಹ, ಸಹಾಯ, ಬೆಂಬಲಕ್ಕೆಂದು ಹತ್ತು ಹಲವು ಯೋಜನೆಗಳನ್ನ ನಮೋ ಆಡಳಿತ ಜಾರಿಗೆ ತಂದಿದೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more