ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more