ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more