ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more