ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
Read more