ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

ಮುಂಬೈ ದಾಳಿಗೆ 14 ವರ್ಷ: ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ 'ಇಂದಿನ ಭಾರತ'

Published : Nov 27, 2022, 03:37 PM IST

ಮುಂಬೈ ಭಯೋತ್ಪಾದಕ ದಾಳಿ ನಡೆದು 14 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ ಭಾರತವು ಬಲಿಷ್ಠವಾಗಿದ್ದು, ಉಗ್ರರಿಗೆ ಅತ್ಯುಗ್ರ ಉತ್ತರ ನೀಡುತ್ತಿದೆ.
 

ಇಡೀ ದೇಶವೇ ಬೆಚ್ಚಿ ಬಿದ್ದಂತಹ ಮುಂಬೈ ದಾಳಿಗೆ ಇದೀಗ ಹದಿನಾಲ್ಕು ವರ್ಷಗಳು ಕಳೆದಿವೆ. ಆ ಮಾರಣಕಾಂಡದ ಬಳಿಕವೂ ಭಾರತದಲ್ಲಿ ರಾಕ್ಷಸರು ಹೆಣೆದಿರೋ ಭೀಭತ್ಸ ವ್ಯೂಹ ನಿಂತಿಲ್ಲ. ಮುಂಬೈ ದಾಳಿಯನ್ನು ಭಾರತ ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ. ಆ ದುರಂತ ನಡೆಸಿದವರನ್ನು ಕ್ಷಮಿಸೋದೂ ಇಲ್ಲ. ಇಂಥಾ ಭಾರತ, ಈಗ ಭಯೋತ್ಪಾದಕರ ವಿರುದ್ಧ ಹೇಗೆ ಯುದ್ಧ ಸಾರಿದೆ ಗೊತ್ತಾ..?ಭಾರತ ಈಗ ಬದಲಾಗಿದೆ ಅನ್ನೋದಕ್ಕೆ ಎರಡು ನಿದರ್ಶನ ಸಾಕು. ಮುಂಬೈ ದಾಳಿ ಬಳಿಕ, ಭಾರತ ಬದಲಾಗಿದ್ದು, ಇದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಹುಮನಾಬಾದ್‌: ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿದ ಕಿಡಿಗೇಡಿಗಳು
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more