ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

Suvarna News   | Asianet News
Published : Jul 22, 2020, 05:07 PM IST

ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ನವದೆಹಲಿ (ಜು. 22): ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ವಿಶೇಷವೆಂದರೆ ಅತಿ ಹೆಚ್ಚು ಆ್ಯಂಡಿಬಾಡಿ (ರೋಗ ನಿರೋಧಕ ಅಂಶ) ಪತ್ತೆಯಾದ ಪ್ರದೇಶಗಳಲ್ಲಾ ಅತಿ ಹೆಚ್ಚಿನ ಸೋಂಕು ಪತ್ತೆಯಾದ ಪ್ರದೇಶಗಳೇ ಆಗಿವೆ. ಹೀಗಾಗಿ ಅತಿ ಹೆಚ್ಚು ಸೋಂಕುಪತ್ತೆಯಾದ ಪ್ರದೇಶದಲ್ಲಿ ಸಹಜವಾಗಿಯೇ ಹರ್ಡ್‌ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ) ಕಂಡುಬರುತ್ತದೆ ಎಂಬ ವಾದವನ್ನೂ ಅಂಕಿ ಅಂಶಗಳು ಪುಷ್ಟೀಕರಿಸಿವೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!