ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

Suvarna News   | Asianet News
Published : Jul 22, 2020, 05:07 PM IST

ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ನವದೆಹಲಿ (ಜು. 22): ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ವಿಶೇಷವೆಂದರೆ ಅತಿ ಹೆಚ್ಚು ಆ್ಯಂಡಿಬಾಡಿ (ರೋಗ ನಿರೋಧಕ ಅಂಶ) ಪತ್ತೆಯಾದ ಪ್ರದೇಶಗಳಲ್ಲಾ ಅತಿ ಹೆಚ್ಚಿನ ಸೋಂಕು ಪತ್ತೆಯಾದ ಪ್ರದೇಶಗಳೇ ಆಗಿವೆ. ಹೀಗಾಗಿ ಅತಿ ಹೆಚ್ಚು ಸೋಂಕುಪತ್ತೆಯಾದ ಪ್ರದೇಶದಲ್ಲಿ ಸಹಜವಾಗಿಯೇ ಹರ್ಡ್‌ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ) ಕಂಡುಬರುತ್ತದೆ ಎಂಬ ವಾದವನ್ನೂ ಅಂಕಿ ಅಂಶಗಳು ಪುಷ್ಟೀಕರಿಸಿವೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?