ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

ಲಕ್ಷಣವೇ ಇಲ್ಲದೆ 18 ಕೋಟಿ ಮಂದಿಗೆ ಬಂದು ಹೋಗಿದೆ ಕೊರೊನಾ; ಏನಿದು ಚಮತ್ಕಾರ?

Published : Jul 22, 2020, 05:07 PM IST

ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ನವದೆಹಲಿ (ಜು. 22): ದೇಶದಲ್ಲಿ ನಿತ್ಯವೂ 40000 ಆಸುಪಾಸಿನಲ್ಲಿ ಹೊಸ ಕೊರೋನಾ ಸೋಂಕು ಪತ್ತೆಯಾಗಿ, ಭವಿಷ್ಯ ಇನ್ನಷ್ಟುಭೀಕರ ಎಂಬ ಆತಂಕದ ಬೆನ್ನಲ್ಲೇ, ಭಾರತದಲ್ಲಿ ಈಗಾಗಲೇ ಸುಮಾರು 18 ಕೋಟಿ ಜನರಿಗೆ ಕೊರೋನಾ ಸೋಂಕು ಬಂದು, ಅವರೆಲ್ಲಾ ಗುಣಮುಖರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಹೊರಬಿದ್ದಿದೆ. ಇದು ಈಗಾಗಲೇ ಸೋಂಕಿತರ ಸಂಖ್ಯೆ 11 ಲಕ್ಷ ದಾಟಿ, ವಿಶ್ವದಲ್ಲೇ 3ನೇ ಸ್ಥಾನದಲ್ಲಿರುವ ದೇಶಕ್ಕೆ ಹೊಸ ಭರವಸೆಯ ಬೆಳಕಾಗಿ ಮೂಡಿಬಂದಿದೆ.

ವಿಶೇಷವೆಂದರೆ ಅತಿ ಹೆಚ್ಚು ಆ್ಯಂಡಿಬಾಡಿ (ರೋಗ ನಿರೋಧಕ ಅಂಶ) ಪತ್ತೆಯಾದ ಪ್ರದೇಶಗಳಲ್ಲಾ ಅತಿ ಹೆಚ್ಚಿನ ಸೋಂಕು ಪತ್ತೆಯಾದ ಪ್ರದೇಶಗಳೇ ಆಗಿವೆ. ಹೀಗಾಗಿ ಅತಿ ಹೆಚ್ಚು ಸೋಂಕುಪತ್ತೆಯಾದ ಪ್ರದೇಶದಲ್ಲಿ ಸಹಜವಾಗಿಯೇ ಹರ್ಡ್‌ ಇಮ್ಯುನಿಟಿ (ಸಮೂಹ ರೋಗ ನಿರೋಧಕ ಶಕ್ತಿ) ಕಂಡುಬರುತ್ತದೆ ಎಂಬ ವಾದವನ್ನೂ ಅಂಕಿ ಅಂಶಗಳು ಪುಷ್ಟೀಕರಿಸಿವೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?