May 12, 2021, 10:07 AM IST
ಬೆಂಗಳೂರು (ಮೇ. 12): ದೇಶದಲ್ಲಿ ನಿತ್ಯದ ಸೋಂಕಿನ ಪ್ರಮಾಣ 4 ಲಕ್ಷ ದಾಟಿ, ಸಾವಿನ ಪ್ರಮಾಣ 4000 ಮೀರಿ ಭಾರೀ ಆತಂಕ ಸೃಷ್ಟಿಯಾಗಿರುವಾಗಲೇ ಕೊರೋನಾ 2ನೇ ಅಲೆ ಇಳಿಕೆಯಾಗುವ ಆರಂಭಿಕ ಸುಳಿವು ಸಿಗಲಾರಂಭಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಜ್ಯದ ವಿಚಾರಕ್ಕೆ ಬಂದರೆ ಕಳೆದ 2 ವಾರದಿಂದ ಸೋಂಕು ಏರಿಕೆಯಾಗುತ್ತಿರುವ ದೇಶದ ಟಾಪ್ 15 ಜಿಲ್ಲೆಗಳಲ್ಲಿ ಬೆಂಗಳೂರು ನಂ.1 ಸ್ಥಾನದಲ್ಲಿದೆ. ಮೈಸೂರು 9ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಪತ್ರಕರ್ತರಿಗೆ ಉಚಿತ ವ್ಯಾಕ್ಸಿನ್ ಅಭಿಯಾನ; ಬೀದರ್ನಲ್ಲಿ ಪ್ರಭು ಚೌಹಾಣ್ ಚಾಲನೆ