ಕೊರೊನಾ ಸೋಂಕು ಇಳಿಕೆಯಾದರೂ ICU ದಾಖಲಾತಿ ಹೆಚ್ಚಾಗುತ್ತಿರುವುದೇಕೆ?

ಕೊರೊನಾ ಸೋಂಕು ಇಳಿಕೆಯಾದರೂ ICU ದಾಖಲಾತಿ ಹೆಚ್ಚಾಗುತ್ತಿರುವುದೇಕೆ?

Published : Nov 02, 2020, 11:22 AM ISTUpdated : Nov 02, 2020, 01:48 PM IST

ರಾಜ್ಯದಲ್ಲಿ ಕೊರೊನಾ ಕುಗ್ಗಿದರೂ ICU ಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಅಕ್ಟೋಬರ್‌ನಲ್ಲಿ 193 ಮಂದಿ ICU ಗೆ ದಾಖಲಾಗಿದ್ದರು. ಈ ಚಳಿಗಾಲ ಪ್ರಾರಂಭವಾಗಿರುವುದರಿಂದ ಉಸಿರಾಟದ ತೊಂದರೆ ಇರುವವರಿಗೆ, ಅಸ್ತಮಾ ಇರುವವರಿಗೆ ಇದು ಎಚ್ಚರದ ಕಾಲವಾಗಿದೆ. 

ಬೆಂಗಳೂರು (ನ. 02): ರಾಜ್ಯದಲ್ಲಿ ಕೊರೊನಾ ಕುಗ್ಗಿದರೂ ICU ಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಅಕ್ಟೋಬರ್‌ನಲ್ಲಿ 193 ಮಂದಿ ICU ಗೆ ದಾಖಲಾಗಿದ್ದರು. ಈ ಚಳಿಗಾಲ ಪ್ರಾರಂಭವಾಗಿರುವುದರಿಂದ ಉಸಿರಾಟದ ತೊಂದರೆ ಇರುವವರಿಗೆ, ಅಸ್ತಮಾ ಇರುವವರಿಗೆ ಇದು ಎಚ್ಚರದ ಕಾಲವಾಗಿದೆ. 

ಇನ್ನು ICU ದಾಖಲಾತಿ ಹೆಚ್ಚಳವೇಕೆ ಎಂದು ನೋಡುವುದಾದರೆ, ಐಸೋಲೇಷನ್‌ನಲ್ಲಿ ಆರೋಗ್ಯ ನಿರ್ವಹಣೆ ಕೊರತೆ ಕಂಡು ಬರುತ್ತಿದೆ.  ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. SARI ಕೇಸ್‌ಗಳಿಂದ ಹೆಚ್ಚೆಚ್ಚು ದಾಖಲಾಗುತ್ತಿದ್ದಾರೆ. 

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!