ಕೊರೊನಾ ಸೋಂಕು ಇಳಿಕೆಯಾದರೂ ICU ದಾಖಲಾತಿ ಹೆಚ್ಚಾಗುತ್ತಿರುವುದೇಕೆ?

ಕೊರೊನಾ ಸೋಂಕು ಇಳಿಕೆಯಾದರೂ ICU ದಾಖಲಾತಿ ಹೆಚ್ಚಾಗುತ್ತಿರುವುದೇಕೆ?

Published : Nov 02, 2020, 11:22 AM ISTUpdated : Nov 02, 2020, 01:48 PM IST

ರಾಜ್ಯದಲ್ಲಿ ಕೊರೊನಾ ಕುಗ್ಗಿದರೂ ICU ಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಅಕ್ಟೋಬರ್‌ನಲ್ಲಿ 193 ಮಂದಿ ICU ಗೆ ದಾಖಲಾಗಿದ್ದರು. ಈ ಚಳಿಗಾಲ ಪ್ರಾರಂಭವಾಗಿರುವುದರಿಂದ ಉಸಿರಾಟದ ತೊಂದರೆ ಇರುವವರಿಗೆ, ಅಸ್ತಮಾ ಇರುವವರಿಗೆ ಇದು ಎಚ್ಚರದ ಕಾಲವಾಗಿದೆ. 

ಬೆಂಗಳೂರು (ನ. 02): ರಾಜ್ಯದಲ್ಲಿ ಕೊರೊನಾ ಕುಗ್ಗಿದರೂ ICU ಗೆ ದಾಖಲಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಅಕ್ಟೋಬರ್‌ನಲ್ಲಿ 193 ಮಂದಿ ICU ಗೆ ದಾಖಲಾಗಿದ್ದರು. ಈ ಚಳಿಗಾಲ ಪ್ರಾರಂಭವಾಗಿರುವುದರಿಂದ ಉಸಿರಾಟದ ತೊಂದರೆ ಇರುವವರಿಗೆ, ಅಸ್ತಮಾ ಇರುವವರಿಗೆ ಇದು ಎಚ್ಚರದ ಕಾಲವಾಗಿದೆ. 

ಇನ್ನು ICU ದಾಖಲಾತಿ ಹೆಚ್ಚಳವೇಕೆ ಎಂದು ನೋಡುವುದಾದರೆ, ಐಸೋಲೇಷನ್‌ನಲ್ಲಿ ಆರೋಗ್ಯ ನಿರ್ವಹಣೆ ಕೊರತೆ ಕಂಡು ಬರುತ್ತಿದೆ.  ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ. SARI ಕೇಸ್‌ಗಳಿಂದ ಹೆಚ್ಚೆಚ್ಚು ದಾಖಲಾಗುತ್ತಿದ್ದಾರೆ. 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!