ದೇಶದಲ್ಲಿ 2 ನೇ ಅಲೆ, ಸೋಂಕಿತರ ಸಂಖ್ಯೆಯಲ್ಲಿ ದಾಖಲೆ, ಬೆಚ್ಚಿ ಬಿತ್ತು ಭಾರತ.!

ದೇಶದಲ್ಲಿ 2 ನೇ ಅಲೆ, ಸೋಂಕಿತರ ಸಂಖ್ಯೆಯಲ್ಲಿ ದಾಖಲೆ, ಬೆಚ್ಚಿ ಬಿತ್ತು ಭಾರತ.!

Suvarna News   | Asianet News
Published : Apr 12, 2021, 09:33 AM ISTUpdated : Apr 12, 2021, 10:14 AM IST

ದೇಶದಲ್ಲಿ 2 ನೇ ಅಲೆ ಆರ್ಭಟ ಜೋರಾಗಿದೆ. ಸತತ 5 ನೇ ದಿನವೂ 1 ಲಕ್ಷಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11.08 ಲಕ್ಷ ತಲುಪಿದೆ.

ಬೆಂಗಳೂರು (ಏ. 12): ದೇಶದಲ್ಲಿ 2 ನೇ ಅಲೆ ಆರ್ಭಟ ಜೋರಾಗಿದೆ. ಸತತ 5 ನೇ ದಿನವೂ 1 ಲಕ್ಷಕ್ಕಿಂತ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 11.08 ಲಕ್ಷ ತಲುಪಿದೆ. ಪಾಸಿಟಿವಿಟಿ ದರ ಕೂಡಾ ಕಳೆದ 4 ವಾರಗಳಲ್ಲಿ 3.5 ಪಟ್ಟು ಹೆಚ್ಚಿದೆ. ಇನ್ನು ನಿನ್ನೆ ಒಂದೇ ದಿನ ಬೆಂಗಳೂರಿನಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆಗಳಲ್ಲಿ ಬೆಡ್, ಐಸಿಯು, ವೆಂಟಿಲೇಟರ್, ಆಂಬುಲೆನ್ಸ್ ಕೊರತೆ ಕಾಣಿಸಿಕೊಂಡಿದೆ. ಹಾಗಾಗಿ ಯಾರೂ ಕೂಡಾ ನಿರ್ಲಕ್ಷ್ಯ ವಹಿಸುವಂತಿಲ್ಲ.  ಇವೆಲ್ಲವುಗಳ ಬಗ್ಗೆ ಒಂದು ವರದಿ ಇಲ್ಲಿದೆ.


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?