20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

Published : Apr 04, 2024, 11:09 PM IST

ಸಾವು ಗೆದ್ದು ಬಂದ 2 ವರ್ಷದ ಮಗು ಸಾತ್ವಿಕ್, ಲೋಕಸಭಾ ಚುನಾವಣೆ ಸಮೀಕ್ಷೆ, ಏಕಾಂಗಿಯಾಗಿ ಬಿಜೆಪಿಗೆ 342 ಸ್ಥಾನ, ರಾಯಬರೇಲಿಯಿಂದ ಸೋನಿಯಾ ಅಳಿಯ ಕಣಕ್ಕಿಳಿಯುವ ಸಾಧ್ಯತೆ, ಉತ್ತರ ಪ್ರದೇಶದಲ್ಲಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕೊಳವೆ ಬಾವಿಗೆ ಬಿದ್ದು ಬರೋಬ್ಬರಿ ಬರೋಬ್ಬರಿ 20 ಗಂಟೆ ಸಾವು ಬದುಕಿನ ನಡುವೆ ಹೋರಾಡಿದ 2 ವರ್ಷದ ಮಗು ಸಾತ್ವಿಕ್ ಆರೋಗ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಅವಘಡ ಸಂಭವಿಸಿತ್ತು. ಕೊಳವೆ ಬಾವಿಗೆ ಬಿದ್ದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಗೊಂಡಿತ್ತು. ತೆಲೆಕೆಳಗಾಗಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸಾತ್ವಿಕ್ ರಕ್ಷಣೆಗೆ 3 ರಕ್ಷಣಾ ತಂಡಗಳು ಸತತ 20 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿತ್ತು. ರಕ್ಷಿಸಿದ ಬೆನ್ನಲ್ಲೇ ಆಸ್ಪತ್ರೆ ದಾಖಲಿಸಲಾಗಿದೆ. ಪಾಸಣೆ ನಡೆಸಿದ ವೈದ್ಯರು, ಈ ಮಗುವಿನ ಆರೋಗ್ಯ ಉತ್ತಮವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಅಬ್‌ಸರ್ವೇಶನ್‌ಗಾಗಿ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೀಗಾಗಿ ಸಾತ್ವಿಕ್  ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. ಈ ಮೂಲಕ ಕೋಟ್ಯಾಂತರ ಮಂದಿಯ ಪ್ರಾರ್ಥನೆ ಫಲಿಸಿದೆ
 

39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
Read more