20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

Published : Apr 04, 2024, 11:09 PM IST

ಸಾವು ಗೆದ್ದು ಬಂದ 2 ವರ್ಷದ ಮಗು ಸಾತ್ವಿಕ್, ಲೋಕಸಭಾ ಚುನಾವಣೆ ಸಮೀಕ್ಷೆ, ಏಕಾಂಗಿಯಾಗಿ ಬಿಜೆಪಿಗೆ 342 ಸ್ಥಾನ, ರಾಯಬರೇಲಿಯಿಂದ ಸೋನಿಯಾ ಅಳಿಯ ಕಣಕ್ಕಿಳಿಯುವ ಸಾಧ್ಯತೆ, ಉತ್ತರ ಪ್ರದೇಶದಲ್ಲಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕೊಳವೆ ಬಾವಿಗೆ ಬಿದ್ದು ಬರೋಬ್ಬರಿ ಬರೋಬ್ಬರಿ 20 ಗಂಟೆ ಸಾವು ಬದುಕಿನ ನಡುವೆ ಹೋರಾಡಿದ 2 ವರ್ಷದ ಮಗು ಸಾತ್ವಿಕ್ ಆರೋಗ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಅವಘಡ ಸಂಭವಿಸಿತ್ತು. ಕೊಳವೆ ಬಾವಿಗೆ ಬಿದ್ದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಗೊಂಡಿತ್ತು. ತೆಲೆಕೆಳಗಾಗಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸಾತ್ವಿಕ್ ರಕ್ಷಣೆಗೆ 3 ರಕ್ಷಣಾ ತಂಡಗಳು ಸತತ 20 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿತ್ತು. ರಕ್ಷಿಸಿದ ಬೆನ್ನಲ್ಲೇ ಆಸ್ಪತ್ರೆ ದಾಖಲಿಸಲಾಗಿದೆ. ಪಾಸಣೆ ನಡೆಸಿದ ವೈದ್ಯರು, ಈ ಮಗುವಿನ ಆರೋಗ್ಯ ಉತ್ತಮವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಅಬ್‌ಸರ್ವೇಶನ್‌ಗಾಗಿ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೀಗಾಗಿ ಸಾತ್ವಿಕ್  ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. ಈ ಮೂಲಕ ಕೋಟ್ಯಾಂತರ ಮಂದಿಯ ಪ್ರಾರ್ಥನೆ ಫಲಿಸಿದೆ
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more