20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

Published : Apr 04, 2024, 11:09 PM IST

ಸಾವು ಗೆದ್ದು ಬಂದ 2 ವರ್ಷದ ಮಗು ಸಾತ್ವಿಕ್, ಲೋಕಸಭಾ ಚುನಾವಣೆ ಸಮೀಕ್ಷೆ, ಏಕಾಂಗಿಯಾಗಿ ಬಿಜೆಪಿಗೆ 342 ಸ್ಥಾನ, ರಾಯಬರೇಲಿಯಿಂದ ಸೋನಿಯಾ ಅಳಿಯ ಕಣಕ್ಕಿಳಿಯುವ ಸಾಧ್ಯತೆ, ಉತ್ತರ ಪ್ರದೇಶದಲ್ಲಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕೊಳವೆ ಬಾವಿಗೆ ಬಿದ್ದು ಬರೋಬ್ಬರಿ ಬರೋಬ್ಬರಿ 20 ಗಂಟೆ ಸಾವು ಬದುಕಿನ ನಡುವೆ ಹೋರಾಡಿದ 2 ವರ್ಷದ ಮಗು ಸಾತ್ವಿಕ್ ಆರೋಗ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಅವಘಡ ಸಂಭವಿಸಿತ್ತು. ಕೊಳವೆ ಬಾವಿಗೆ ಬಿದ್ದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಗೊಂಡಿತ್ತು. ತೆಲೆಕೆಳಗಾಗಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸಾತ್ವಿಕ್ ರಕ್ಷಣೆಗೆ 3 ರಕ್ಷಣಾ ತಂಡಗಳು ಸತತ 20 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿತ್ತು. ರಕ್ಷಿಸಿದ ಬೆನ್ನಲ್ಲೇ ಆಸ್ಪತ್ರೆ ದಾಖಲಿಸಲಾಗಿದೆ. ಪಾಸಣೆ ನಡೆಸಿದ ವೈದ್ಯರು, ಈ ಮಗುವಿನ ಆರೋಗ್ಯ ಉತ್ತಮವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಅಬ್‌ಸರ್ವೇಶನ್‌ಗಾಗಿ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೀಗಾಗಿ ಸಾತ್ವಿಕ್  ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. ಈ ಮೂಲಕ ಕೋಟ್ಯಾಂತರ ಮಂದಿಯ ಪ್ರಾರ್ಥನೆ ಫಲಿಸಿದೆ
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more