20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

20 ಗಂಟೆ ಬಳಿಕ ಕೊಳವೆ ಬಾವಿಯಿಂದ ರಕ್ಷಿಸಿದ 2 ವರ್ಷದ ಮಗು ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆ!

Published : Apr 04, 2024, 11:09 PM IST

ಸಾವು ಗೆದ್ದು ಬಂದ 2 ವರ್ಷದ ಮಗು ಸಾತ್ವಿಕ್, ಲೋಕಸಭಾ ಚುನಾವಣೆ ಸಮೀಕ್ಷೆ, ಏಕಾಂಗಿಯಾಗಿ ಬಿಜೆಪಿಗೆ 342 ಸ್ಥಾನ, ರಾಯಬರೇಲಿಯಿಂದ ಸೋನಿಯಾ ಅಳಿಯ ಕಣಕ್ಕಿಳಿಯುವ ಸಾಧ್ಯತೆ, ಉತ್ತರ ಪ್ರದೇಶದಲ್ಲಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಕೊಳವೆ ಬಾವಿಗೆ ಬಿದ್ದು ಬರೋಬ್ಬರಿ ಬರೋಬ್ಬರಿ 20 ಗಂಟೆ ಸಾವು ಬದುಕಿನ ನಡುವೆ ಹೋರಾಡಿದ 2 ವರ್ಷದ ಮಗು ಸಾತ್ವಿಕ್ ಆರೋಗ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಅವಘಡ ಸಂಭವಿಸಿತ್ತು. ಕೊಳವೆ ಬಾವಿಗೆ ಬಿದ್ದ ಬೆನ್ನಲ್ಲೇ ಕಾರ್ಯಾಚರಣೆ ಆರಂಭಗೊಂಡಿತ್ತು. ತೆಲೆಕೆಳಗಾಗಿ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಸಾತ್ವಿಕ್ ರಕ್ಷಣೆಗೆ 3 ರಕ್ಷಣಾ ತಂಡಗಳು ಸತತ 20 ಗಂಟೆ ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಿಸಿತ್ತು. ರಕ್ಷಿಸಿದ ಬೆನ್ನಲ್ಲೇ ಆಸ್ಪತ್ರೆ ದಾಖಲಿಸಲಾಗಿದೆ. ಪಾಸಣೆ ನಡೆಸಿದ ವೈದ್ಯರು, ಈ ಮಗುವಿನ ಆರೋಗ್ಯ ಉತ್ತಮವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಅಬ್‌ಸರ್ವೇಶನ್‌ಗಾಗಿ ಮಗುವನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಹೀಗಾಗಿ ಸಾತ್ವಿಕ್  ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ. ಈ ಮೂಲಕ ಕೋಟ್ಯಾಂತರ ಮಂದಿಯ ಪ್ರಾರ್ಥನೆ ಫಲಿಸಿದೆ
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more