ಮೋದಿ -2 ಸರ್ಕಾರಕ್ಕೆ 2 ವರ್ಷ:  ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ಹೇಗೆ ನಮೋ..?

ಮೋದಿ -2 ಸರ್ಕಾರಕ್ಕೆ 2 ವರ್ಷ: ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ಹೇಗೆ ನಮೋ..?

Published : May 31, 2021, 03:23 PM ISTUpdated : May 31, 2021, 03:31 PM IST

- ಪ್ರಧಾನಿ ಮೋದಿ- 2 ಸರ್ಕಾರಕ್ಕೆ 2 ವರ್ಷ ಪೂರೈಕೆ

- 4.5 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ಯಶಸ್ವಿ

- ಡಿಜಿಟಲ್ ವಹಿವಾಟಿನ ಯಶೋಗಾಥೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟ ಹೆಮ್ಮೆ

ಬೆಂಗಳೂರು (ಮೇ. 31): 2 ನೇ ಬಾರಿ ಪ್ರಧಾನಿ ಗದ್ದುಗೆ ಏರಿ 2 ವರ್ಷ ಪೂರೈಸಿದೆ. ಈ ವರ್ಷಗಳಲ್ಲಿ ಸಾಧನೆಗಳ ಗಾರುಡಿಗ ಎನಿಸಿಕೊಂಡಿದ್ದಾರೆ. 

ಕಳೆದ 21 ತಿಂಗಳಲ್ಲಿ ಅದರಲ್ಲೂ ಕೋವಿಡ್‌ ಸಂಕಷ್ಟದ 15 ತಿಂಗಳು ಹೊರತಾಗಿಯೂ ಸರ್ಕಾರ 4.5 ಕೋಟಿ ಮನೆಗಳಿಗೆ ಕುಡಿಯುವ ನೀರು ಪೂರೈಸುವಲ್ಲಿ ಯಶಸ್ವಿಯಾಗಿದೆ. ಡಿಜಿಟಲ್ ವಹಿವಾಟಿನ ಯಶೋಗಾಥೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ. ದಾಖಲೆ ಪ್ರಮಾಣದ ಉಪಗ್ರಹಗಳ ಉಡ್ಡಯನ, ರಸ್ತೆ ನಿರ್ಮಾಣದ ಮೂಲಕ ಸಾಧನೆ ಮಾಡಿದೆ. ಈಗ ದೇಶ ಕೋವಿಡ್ ಸಂಕಷ್ಟವನ್ನು ಎದುರಿಸುತ್ತಿದೆ. ಮೊದಲ ಅಲೆಯನ್ನು ಧೈರ್ಯವಾಗಿ ಎದುರಿಸಿದಂತೆ, ಎರಡನೇ ಅಲೆಯನ್ನೂ ಸಮರ್ಥವಾಗಿ ಎದುರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?