ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!