ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!