ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?