ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!