ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು