ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

ಆರ್ಟಿಕಲ್ 370 ತೆಗೆದು 2 ವರ್ಷ: ಶ್ರೀನಗರದಲ್ಲಿ ವೀರ ಯೋಧರಿಗಾಗಿ ವಿಶೇಷ ಕಾರ್ಯಕ್ರಮ

Published : Aug 05, 2021, 03:49 PM ISTUpdated : Aug 05, 2021, 03:58 PM IST

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.

ಶ್ರೀನಗರ (ಆ. 05):  ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಆರ್ಟಿಕಲ್ 370  ತೆಗೆದು ಇಂದಿಗೆ ಎರಡು ವರ್ಷಗಳಾದ ಪ್ರಯುಕ್ತ ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆ ಶ್ರೀನಗರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿತ್ತು.  

ಭಾರತ ಸರ್ಕಾರಕ್ಕೆ ಮತ್ತು ನರೇಂದ್ರ ಮೋದಿಯವರಿಗೆ ಹಾಗೂ ಸಾವಿರಾರು ಜನ ಪ್ರಾಣತ್ಯಾಗ ಮಾಡಿರುವ ವೀರ ಯೋಧರಿಗೆ ಧನ್ಯವಾದ ಸಮರ್ಪಣೆ ಮಾಡಲಾಯಿತು. ಸಿಂಧೂ ದರ್ಶನ ಯಾತ್ರಾ ಸಮಿತಿ ಹಾಗೂ ಹಿಮಾಲಯ ಪರಿವಾರ ಸಂಘಟನೆಯ ರಾಜ್ಯಾಧ್ಯಕ್ಷ ಡಾ. ವೆಂಕಟೇಶ್ ಮೌರ್ಯ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ನಾ. ನಾಗರಾಜು. ಬಜರಂಗದಳದ ಸೂರ್ಯನಾರಾಯಣ ಸೇರಿದಂತೆ ನೂರಕ್ಕೂ ಹೆಚ್ಚು ಸಿಂಧೂ ದರ್ಶನ ಯಾತ್ರೆ ಸಮಿತಿಯ ದೇಶ ಭಕ್ತರು ಭಾಗವಹಿಸಿದ್ದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!