ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

ಕರ್ನಾಟಕಕ್ಕೆ ‘ಹಿಂದ್‌ ವಿಲಾಯಾ’ 200 ಉಗ್ರರ ಬೆದರಿಕೆ; ವಿಶ್ವಸಂಸ್ಥೆಯಿಂದ ಎಚ್ಚರಿಕೆ

Published : Jul 27, 2020, 06:40 PM IST

ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.
 

ಬೆಂಗಳೂರು (ಜು. 27): ಜಗತ್ತಿನ ಹಲವು ದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸುತ್ತಿರುವ ಇಸ್ಲಾಮಿಕ್‌ ಸ್ಟೇಟ್‌ (ಐಸಿಸ್‌) ಉಗ್ರರು ಕರ್ನಾಟಕ ಹಾಗೂ ಕೇರಳದಲ್ಲೂ ಸಾಕಷ್ಟುಸಂಖ್ಯೆಯಲ್ಲಿ ಇದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ಐಸಿಸ್‌, ಅಲ್‌ಖೈದಾ ಹಾಗೂ ಇತರ ಸಹವರ್ತಿ ಉಗ್ರ ಸಂಘಟನೆಗಳ ಕುರಿತಾದ ವಿಶ್ವಸಂಸ್ಥೆ ತಂಡದ 26ನೇ ವರದಿಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

‘ಭಾರತದಲ್ಲಿ ಐಸಿಸ್‌ ಸಂಘಟನೆಯು ‘ಹಿಂದ್‌ ವಿಲಾಯಾ’ ಎಂಬ ಸೋದರ ಸಂಘಟನೆ ಹೊಂದಿದೆ. 2019ರಲ್ಲಿ ಸ್ಥಾಪನೆಯಾದ ಇದರಲ್ಲಿ 180ರಿಂದ 200 ಉಗ್ರರು ಇದ್ದಾರೆ. ಕರ್ನಾಟಕ ಹಾಗೂ ಕೇರಳದ ಸಾಕಷ್ಟುಸಂಖ್ಯೆಯಲ್ಲಿ ಈ ಸಂಘಟನೆಗೆ ಸೇರಿದ ಭಯೋತ್ಪಾದಕರಿದ್ದಾರೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?